Saturday, July 12, 2025

*ನಯನಾಡು:  ಸಾರಿಗೆ ಸುರಕ್ಷಾ ಬಸ್‌ನಿಂದ ಆರೋಗ್ಯ ತಪಾಸಣೆ*

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಲಾತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ  ಸಂಚಾರಿ ಸಾರಿಗೆ ಸುರಕ್ಷಾ ಬಸ್‌ನಲ್ಲಿ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು.

ಗ್ರಾ.ಪಂ. ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಉಪಾಧ್ಯಕ್ಷ ಲಕ್ಷ್ಮಿ ನಾರಾಯಣ ಹೆಗ್ಡೆ, ಉದ್ಯಮಿ ಹರೀಂದ್ರ ಪೈ, ಬಂಟ್ವಾಳ ತಾ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಪಂ.ಅ.ಅಧಿಕಾರಿ ಯಮುನಪ್ಪ ಕೊರವರ್, ಗ್ರಾ.ಪಂ.ಸದಸ್ಯರಾದ ಯೋಗೇಂದ್ರ ಕುಮಂಗಿಲ, ಕಾಂತಪ್ಪ ಕರ್ಕೇರ, ಶಾರದಾ ನಾಯ್ಕ, ಪ್ರಮುಖರಾದ ಸರೋಜಾ ಶೆಟ್ಟಿ, ಪ್ರಕಾಶ್ ರಾವ್, ಹರೀಶ್ ಶೆಟ್ಟಿ ಕುಮಂಗಿಲ, ಶಿಲ್ಪಾ ಐಶ್ವರ್ಯ ಪೈ, ಇರ್ವತ್ತೂರು ಗ್ರಾ.ಪಂ.ಸದಸ್ಯ ದಯಾನಂದ ಎರ್ಮೆನಾಡು, ಸಾರಿಗೆ ಸುರಕ್ಷಾ ಬಸ್ ವೈದ್ಯರು, ಸಿಬಂದಿ, ಆರೋಗ್ಯ ಇಲಾಖೆ ಸಿಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತಿತರರು ಉಪಸ್ಥಿತರಿದ್ದರು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...