Tuesday, January 27, 2026

ನೇರಳಕಟ್ಟೆ ಪ್ರಾ. ಕೃ. ಪ. ಸ. ಸಂಘ : ಸಿಬ್ಬಂದಿ ತರಬೇತಿ ಕಾರ್ಯಗಾರ..

ನೇರಳಕಟ್ಟೆ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ ವತಿಯಿಂದ ಮಾಸ್ಟರ್ ಮೈಂಡ್ ಎಂಟರ್ ಪ್ರೈಸಸ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಂಘದ, ಆಡಳಿತ ಮಂಡಳಿಯವರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ” ಕೌಶಲ್ಯ ಅಭಿವೃದ್ದಿ ಮತ್ತು ವ್ಯಕ್ತಿತ್ವ ವಿಕಸನದ ” ಬಗ್ಗೆ ತರಬೇತಿ ಕಾರ್ಯಗಾರವು ನಡೆಯಿತು.

ಸಂಘದ, ಉಪಾಧ್ಯಕ್ಷರಾದ ಶ್ರೀ ತನಿಯಪ್ಪ ಗೌಡ ದಾಸಕೇೂಡಿ ಇವರು ಕಾರ್ಯಗಾರವನ್ನು ಉದ್ಘಾಟಿಸಿದರು. ಮಾಸ್ಟರ್ ಮೈಂಡ್ ಎಂಟರ್ ಪ್ರೈಸಸ್ ನ ಸಂಪನ್ಮೂಲ ವ್ಯಕ್ತಿಗಳಾದ, ಶ್ರೀಶಾ K.M ಮತ್ತು ವನಮಾಲಿ ಹೆಬ್ಬಾರ್ ರವರು ತರಬೇತಿಯನ್ನು ನೀಡಿದರು.

ತರಬೇತಿಯ ಕೊನೆಯಲ್ಲಿ ಸಂಘದ ಅಧ್ಯಕ್ಷರಾದ, ಪುಷ್ಪರಾಜ ಚೌಟರವರು ತರಬೇತಿದಾರರನ್ನು ಗೌರವಿಸಿದರು. ಸಂಘದ ನಿರ್ದೇಶಕರಾದ, ಶ್ರೀ ಅಶೇೂಕ್ ರೈ, ಶ್ರೀ ಅರುಣ್ ಕುಮಾರ್, ಶ್ರೀ ಶ್ರೀನಿವಾಸ ಪೂಜಾರಿ, ಶ್ರೀ ವೆಂಕಟೇಶ್ ಕೊಟ್ಯಾನ್, ಶ್ರೀ ಸಂಕಪ್ಪ ಜೆ. ಶ್ರೀ ಸನತ್ ಕುಮಾರ್ ರೈ, ಶ್ರೀಮತಿ ಶಕಿಲ ಕೃಷ್ಣ ಪೂಜಾರಿ, ಶ್ರೀಮತಿ ಭಾರತಿ ಯವರು ಉಪಸ್ಥಿತಿ ಇದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಯಶೇೂಧ ಬಿ. ಯವರು ಸ್ವಾಗತಿಸಿ, ಗುಮಾಸ್ತರಾದ ರವಿ ಎನ್. ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿಗಳು ಸಹಕರಿಸಿದರು.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...