Sunday, June 29, 2025

ಎ.28ರಂದು ಶ್ರೀ ಅರಸು ಗುಡ್ಡೆಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆಕೊರತಿ ದೈವಗಳ ಕಾಲಾವಧಿ ವಲಸರಿ ನೇಮ

ಬಂಟ್ವಾಳ: ಶ್ರೀ ಅರಸು ಗುಡ್ಡೆಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆಕೊರತಿ ದೈವಗಳ ಕಾಲಾವಧಿ ವಲಸರಿ ನೇಮ ಎ.28ನೇ ಆದಿತ್ಯವಾರ ನಡೆಯಲಿದೆ. ಎ.22ನೇ ಸೋಮವಾರ ಬೆಳಿಗ್ಗೆ 9.30ಕ್ಕೆ ಗೊನೆ ಮುಹೂರ್ತ, ಹಾಗೂ ಎ.28ನೇ ಆದಿತ್ಯವಾರ ಬೆಳಿಗ್ಗೆ 9ಕ್ಕೆ ಮಾಣಿಗುತ್ತಿನಿಂದ ದೈವದ ಭಂಡರ ಹೊರಟು, 10ಕ್ಕೆ ಬದಿಗುಡ್ಡೆ ವಾರಾಟ ಮಾಡಕ್ಕೆ ಬರುವುದು.

ಬೆಳಿಗ್ಗೆ 11ಕ್ಕೆ ಗಣಹೋಮ, ಪ್ರತಿಷ್ಠಾ ದಿನಾಚರಣೆಯ ಸಲುವಾಗಿ ದೈವಗಳಿಗೆ ತಂಬಿಲ ಸೇವೆ, ಹೂವಿನ ಪೂಜೆ, ಮಹಾಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9 ಘಂಟೆಯಿಂದ ಶ್ರೀ ಅರಸು ಗುಡ್ಡೆಚಾಮುಂಡಿ, ಪ್ರಧಾನಿ ಪಂಜುರ್ಲಿ ಬಂಟೆದಿ ಮಲೆಕೊರತಿ ದೈವಗಳ ವಲಸರಿ ನೇಮೋತ್ಸವ ವಿಶೇಷ ಸುಡುಮದ್ದು ಪ್ರದರ್ಶನ ಹಾಗೂ ಮರುದಿನ ಬೆಳಿಗ್ಗೆ 6 ಘಂಟೆಗೆ ಶ್ರೀ ದೈವಗಳ ಭಂಡಾರ ನಿರ್ಗಮನ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...