Thursday, February 5, 2026

ದಿಲೀಪ್ ಮಾರ್ತ ನಿಧನ

ಬಂಟ್ವಾಳ : ಬೈಲು ಮೂಡುಕರೆ ದಿ.ಸರೋಜಿನಿ ಮಾರ್ತ ಮತ್ತು ನಡ್ಚಾಲುಗುತ್ತು ದಿ. ಸದಾನಂದ ಮಾರ್ತ ಇವರ ಪುತ್ರ ಬೈಲು ಮೂಡುಕರೆ ದಿಲೀಪ್ ಮಾರ್ತರವರು (65 ವರ್ಷ) ದಿ.11/04/2021ನೇ ಆದಿತ್ಯವಾರ ಅಲ್ಪಕಾಲದ ಅನಾರೋಗ್ಯದಿಂದ ದೈವಾ ಧೀನರಾಗಿರುತ್ತಾರೆ.ಇವರು ವೀರಕಂಭ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ವಲಯ ಅರಣ್ಯ ಸಂರಕ್ಷಣ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಸಮಾಜಸೆವಕರಾಗಿ ಜನಾನುರಾಗಿಯಾಗಿದ್ದರು.ಮೃತರು ಪತ್ನಿ,ಇಬ್ಬರು ಪುತ್ರರು ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ

More from the blog

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...

ಸುಮಂತ್ ಸಾವಿನ ಪ್ರಕರಣ : ಪೊಲೀಸರ ತನಿಖೆ ಚುರುಕು..

ಬೆಳ್ತಂಗಡಿ : ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಸಾವನ್ನಪ್ಪಿ ಇಂದಿಗೆ 22 ದಿನ ಕಳೆದರೂ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಸುಳಿವು ಸಿಕ್ಕಿಲ್ಲ. ಜ.14.ರಂದು ಬೆಳಿಗ್ಗೆ ಧನುಪೂಜೆಗೆಂದು ಮುಂಜಾನೆ ಮನೆಯಿಂದ ಹೋದ...

ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಹೆದ್ದಾರಿಯಲ್ಲಿ ದಾರಿ ಸೂಚನಾ ಫಲಕ ಅಳವಡಿಕೆ..

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿರೋಡ್ - ಅಡ್ಡಹೊಳೆ ಚತುಷ್ಪಥ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೀಗ ಕಮಾನು ಮಾದರಿಯಲ್ಲಿ ದಾರಿ ಸೂಚಕ ಫಲಕ ಅಳವಡಿಕೆಯ ಕಾರ್ಯ ಆರಂಭಗೊಂಡಿದೆ. ರಸ್ತೆ ನಿರ್ಮಾಣದ ಕಾಂಕ್ರೀಟ್ ಕಾಮಗಾರಿ...

ಬಂಟ್ವಾಳ : ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ರೈ ತುಂಬೆ ಆಯ್ಕೆ

ಬಂಟ್ವಾಳ : ಬಿ.ಸಿ.ರೋಡಿನ  ಸರಕಾರಿ ನೌಕರರ ಭವನದಲ್ಲಿ ಫೆ. 09ರಂದು ನಡೆದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಜಗದೀಶ್ ರೈ ತುಂಬೆ ಅವರು ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಸಂಘದ ಪ್ರಧಾನ...