Saturday, February 8, 2025

ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಟ್ಟಲುಕಾಣಿಕೆ ಸೇವೆ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಸಂದರ್ಭದಲ್ಲಿ ಶ್ರೀ ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ ನಡೆಯಿತು.
ವಿಟ್ಲ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ರಾಜೇಶ್ ವಿಟ್ಲ ನಿರ್ದೇಶನದಲ್ಲಿ ಆರ್.ಕೆ ಆರ್ಟ್ಸ್ ಚಿಣ್ಣರ ಮನೆ ವತಿಯಿಂದ ನೃತ್ಯೋತ್ಸವ-ಶ್ರೀದೇವಿ ಜಗದಾಂಬಿಕೆ ನೃತ್ಯ ನಡೆಯಿತು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...