ವಿಟ್ಲ : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಬಸವನಗುಡಿ ರಾಮಣ್ಣ ಗೌಡರ ತೋಟದಲ್ಲಿ ಗೊನೆ ಮುಹೂರ್ತ ನಡೆಯಿತು. ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಅನಂತಪ್ರಸಾದ್, ರವಿವರ್ಮ ವಿಟ್ಲ, ಶ್ರೀಕಂಠ ವರ್ಮ ಮೊದಲಾದವರು ಉಪಸ್ಥಿತರಿದ್ದರು.


ವಿಟ್ಲ : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಬಸವನಗುಡಿ ರಾಮಣ್ಣ ಗೌಡರ ತೋಟದಲ್ಲಿ ಗೊನೆ ಮುಹೂರ್ತ ನಡೆಯಿತು. ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಅನಂತಪ್ರಸಾದ್, ರವಿವರ್ಮ ವಿಟ್ಲ, ಶ್ರೀಕಂಠ ವರ್ಮ ಮೊದಲಾದವರು ಉಪಸ್ಥಿತರಿದ್ದರು.