ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.11 ಮಂಗಳವಾರ ದಂದು ಅಗೇಲು ಸೇವೆ ಇರುವುದಿಲ್ಲ.


ಶ್ರೀ ಕ್ಷೇತ್ರ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ವಾರ್ಷಿಕ ಜಾತ್ರಾ ಪ್ರಯುಕ್ತ ಸದ್ರಿ ಕ್ಷೇತ್ರದಲ್ಲಿ ಅಗೇಲು ಸೇವೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.11 ಮಂಗಳವಾರ ದಂದು ಅಗೇಲು ಸೇವೆ ಇರುವುದಿಲ್ಲ.
ಶ್ರೀ ಕ್ಷೇತ್ರ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ವಾರ್ಷಿಕ ಜಾತ್ರಾ ಪ್ರಯುಕ್ತ ಸದ್ರಿ ಕ್ಷೇತ್ರದಲ್ಲಿ ಅಗೇಲು ಸೇವೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.