Tuesday, July 8, 2025

ಪಣೋಲಿಬೈಲಿನಲ್ಲಿ ಕಲ್ಲುರ್ಟಿ ದೈವಕ್ಕೆ ಪುದ್ದರ್ ಅಗೇಲು

ಬಂಟ್ವಾಳ: ಕಾರಣೀಕ ಕ್ಷೇತ್ರವಾದ ಪಣೋಲಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಇಂದು ಹೊಸ ಅಕ್ಕಿ ಅಗೇಲು ಸೇವೆ ನಡೆಯಿತು.


  • ಅನಾದಿಕಾಲದಿಂದಲೂ ಅಚರಿಸಿಕೊಂಡು ಬಂದಂತೆ ಕಾವೇರಿ ಸಂಕ್ರಮಣದ ದಿನದಂದು ಪಣೋಲಿಬೈಲು ಕಲ್ಲುರ್ಟಿ ದೈವಕ್ಕೆ ಪುದ್ದರ್ ಅಗೇಲು ನಡೆಯುತ್ತಿತ್ತು.

ಕಾವೇರಿ ಸಂಕ್ರಮಣದಂದು ದೈವಕ್ಕೆ ಹೊಸ ಅಕ್ಕಿಯಲ್ಲಿ ಅಗೇಲು ಸೇವೆಗಾಗಿ ಊರಿನ ಎಲ್ಲರೂ ಅಗೇಲು ನೀಡುವುದು ವಾಡಿಕೆ ಯಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇಲ್ಲಿಗೆ ಊರಪರ ಊರ ಭಕ್ತರ ಪುದ್ದರ್ ಅಗೇಲು ನೀಡಲಾಗುತ್ತಿದ್ದು, ಇಂದು ಸುಮಾರು 1300 ಅಗೇಲು ನಡೆದಿದೆ ಎಂದು ಇಲ್ಲಿನ ದೈವದ ಅರ್ಚಕ ರಾದ ವಾಸು ಮೂಲ್ಯ ಮತ್ತು ರಮೇಶ್ ಮೂಲ್ಯ ಮತ್ತು ಮೋನಪ್ಪ ಮೂಲ್ಯ  ತಿಳಿಸಿದ್ದಾರೆ.
ಊರಿನವರು ತರಕಾರಿಗಳನ್ನು ಅಗೇಲು ರೂಪದಲ್ಲಿ ನೀಡುತ್ತಾರೆ. ವಿಶೇಷ ವೆಂದರೆ ಕಲ್ಲುರ್ಟಿ ದೈವಕ್ಕೆ ಕೋಳಿ ಪದಾರ್ಥದಲ್ಲಿ ಅಗೇಲು ಸೇವೆ ನೀಡಿದರೆ , ಹೊಸ ಅಕ್ಕಿ ಅಗೇಲು ಸಂದರ್ಭದಲ್ಲಿ  ಕೋಳಿ ಪದಾರ್ಥದ ಜೊತೆಯಲ್ಲಿ ವಿವಿಧ ಬಗೆಯ ತರಕಾರಿ ಪದಾರ್ಥಗಳನ್ನು ಮಾಡಿ ಬಡಿಸಲಾಗುತ್ತದೆ.

More from the blog

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ – ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2024 -25 ನೇ ಸಾಲಿನಲ್ಲಿ 371 ಲಕ್ಷ ರೂ.ವ್ಯವಹಾರ ನಡೆಸಿ 20.37 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ...

ಪ್ರೀಮಾ ಡಿಸೋಜರವರಿಗೆ ಪಿಎಚ್. ಡಿ. ಪದವಿ..

ಬಂಟ್ವಾಳ : ಮಣಿಪಾಲ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್ ಜ್ಯೋತಿ ಡಿಸೋಜರವರು ಅದೇ ಕಾಲೇಜಿನ ಫಂಡಮೆಂಟಲ್ಸ್ ಆಫ್ ನರ್ಸಿಂಗ್ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ....

ನಾಗಶ್ರೀ ಮಿತ್ರ ವೃಂದ : ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶೈಲೇಶ್ ಈಶನಗರ ಆಯ್ಕೆ..

ಬಂಟ್ವಾಳ : ಚಾರಿಟೇಬಲ್ ಟ್ರಸ್ಟ್ (ರಿ ) ಕಮ್ಮಾಜೆ ತೆಂಕಬೆಳ್ಳೂರು ಇದರ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶ್ರೀ ಶೈಲೇಶ್ ಈಶನಗರ ಆಯ್ಕೆಯಾಗಿದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಂಜಿತ್ ಕಮ್ಮಾಜೆ,...

ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ : ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರಿಂದ ದಾಳಿ..

ಬಂಟ್ವಾಳ: ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ದಾಳಿ ನಡೆಸಿದ ಘಟನೆ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ,ಅಜ್ಜಿ ಬಾಕಿಮಾರು ಸೂರ್ಯಚಂದ್ರಜನರಲ್ ಸ್ಟೋರ್...