Tuesday, July 15, 2025

ಪೆರಾಜೆ: ಸ್ವಚ್ಛತಾ ಕಾರ್ಯ ಮತ್ತು ಕಾರ್ಡ್ ಅಭಿಯಾನ

ಪೆರಾಜೆ: ಪೆರಾಜೆ ಗ್ರಾಮದ ಶ್ರೀ ದೇವಿ ಭಜನಾ ಮಂದಿರದ ಬಳಿ ಜರುಗಿದ ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣಾ ಪ್ರಯುಕ್ತ ಗಾಂಧಿ ಜಯಂತಿ, ಜನಸಂಘದ ಸ್ಥಾಪಕ ಏಕಾತ್ಮ ಮಾನವತಾ ವಾದಿ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ.

ಬಾಳ್ತಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಪಿ ಯಸ್, ಪೆರಾಜೆ ಗ್ರಾಮದ ಪ್ರಭಾರಿ ಪುರುಷೋತ್ತಮ ಸಾಲಿಯಾನ್ , ಗ್ರಾಮ ಸಮಿತಿ ಸಹ ಪ್ರಮುಖ್ ಹರೀಶ್ ರೈ , ಪಂಚಾಯತ್ ಸದಸ್ಯ ರಾಜಾರಾಂ ಕಾಡೂರು , ಸಹಕಾರಿ ಸಂಘದ ನಿರ್ದೇಶಕ ಶ್ರೀನಿವಾಸ್ ಪೂಜಾರಿ , ಉಮೇಶ್ ಯಸ್ ಪಿ, ಜಾಲತಾಣ*ಪ್ರಕೋಷ್ಟದ ಪ್ರಶಾಂತ್ ನಡುಗುಡ್ಡೆ,*

*ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷ ಯತಿರಾಜ್, ಗಣೇಶ್ ಕೊಂಕಣಪದವು, ಅನಿಲ್ ಪೆರಾಜೆ, ಚಿರಂಜೀವಿ, ಜೀವನ್, ಉದಯ ಜೋಗಿ ಬೆಟ್ಟು, ಮಹೇಂದ್ರ, ಬಾಲಕ್ರಷ್ಣ, ಸಂದೀಪ್, ಗಗನ್, ಜ್ಞಾನೇಶ್, ರೂಪೇಶ್, ಜಯರಾಜ್ ಮತ್ತಿತರರು ಉಪಸ್ಥಿತರಿದ್ದರು.

ಪೆರಾಜೆ ಗ್ರಾಮದ ಬೂತ್ ಸಂಖ್ಯೆ168 ಹಾಗೂ 170 ರಲ್ಲಿ*

*ಪ್ರತಿಜ್ಞಾ ಸ್ವೀಕಾರ* 27

*ಬೂತ್* *ಸಂಖ್ಯೆ* 168 ,169 , 170 *ರಲ್ಲಿ*

*ಒಟ್ಟು ಅಂಚೆ ಕಾರ್ಡ್ ಅಭಿಯಾನ* 217.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...