Thursday, February 13, 2025

ಪೆರಾಜೆ ಕುಲಾಲ ಗ್ರಾಮ ಸಮಿತಿ ಅಧ್ಯಕ್ಷರಾಗಿ ಪುರುಷೋತ್ತಮ್ ಹಾಗೂ ಕಾರ್ಯದರ್ಶಿಯಾಗಿ ನಿತೇಶ್ ಮುಳಿತ್ತಪಡ್ಪು ಅವಿರೋಧ ಆಯ್ಕೆ

ಬಂಟ್ವಾಳ: ಪೆರಾಜೆ ಕುಲಾಲ ಗ್ರಾಮ ಸಮಿತಿಯ ನೂತನ ಆಧ್ಯಕ್ಷರಾಗಿ ಪುರುಷೋತ್ತಮ ಸಾದಿಕುಕ್ಕು ಹಾಗೂ ಕಾರ್ಯದರ್ಶಿ ಯಾಗಿ ನಿತೇಶ್ ಮುಳಿತ್ತಪಡ್ಪು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಮಾಣಿ ಕುಲಾಲ ಸಂಘದ ಅಧ್ಯಕ್ಷ ಬೋಜಕುಲಾಲ್ ಅವರ ಅಧ್ಯಕ್ಷತೆಯಲ್ಲಿ ನೂತನ ಕಮಿಟಿ ರಚನೆಯಾಯಿತು. ಗೌರವಾಧ್ಯಕ್ಷರಾಗಿ ಬಾಲಕೃಷ್ಣ ಮಿತ್ತಪೆರಾಜೆ, ಉಪಾಧ್ಯಕ್ಷ ರಾಗಿ ಚೇತನ್ ಬೊಲ್ಲುಕಲ್ಲು, ಸುಂದರ ಮಿತ್ತಪೆರಾಜೆ, ಜನಾರ್ಧನ ಏಣಾಜೆ, ಜತೆಕಾರ್ಯದರ್ಶಿಯಾಗಿ ಸಂದೀಪ್ ಮಿತ್ತಪೆರಾಜೆ, ಕೋಶಾಧಿಕಾರಿ ಯಾಗಿ ದಿನೇಶ್ ಪಾಣೂರು, ಚಂದ್ರಹಾಸ ಸಾದಿಕುಕ್ಕು, ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ಮಿತ್ತಪೆರಾಜೆ, ಚಂದ್ರಹಾಸ ಕೊಮ್ಮಕೋಡಿ, ಸಂದೇಶ್ ಬರೆ, ಚಂದ್ರಶೇಖರ್ ಕೊಮ್ಮಕೋಡಿ, ಮನೋಜ್ ಮಿತ್ತಪೆರಾಜೆ, ಕ್ರೀಡಾ ಕಾರ್ಯದರ್ಶಿ ದೀಪಕ್ ಕೊಮ್ಮಕೋಡಿ, ಪುರುಷ ಸಾಗು, ಪ್ರದೀಪ್, ಗೌರವ ಸಲಹೆಗಾರರಾಗಿ ಮಾದವ ಪಾಳ್ಯ, ಉಮೇಶ್ ಸಾದಿಕುಕ್ಕು, ಲಿಂಗಪ್ಪ ಮೈಂದಗುರಿ, ಪ್ರಚಾರ ಸಮಿತಿ ಯ ಕಾರ್ಯದರ್ಶಿ ಜನಾರ್ಧನ ಮಿತ್ತಕೋಡಿ , ಆಶೋಕ್, ನಯನ್ ಮಿತ್ತಪೆರಾಜೆ, ಸಂದೀಪ್ ಬೊಳ್ಳುಕಲ್ಲು ಇವರನ್ನು ಆಯ್ಕೆಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾಣಿ ಕುಲಾಲ ಸಂಘದ ಕಾರ್ಯದರ್ಶಿ ಪದ್ಮನಾಭ ಅವರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...