Tuesday, July 1, 2025

ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪುನ:ಪ್ರತಿಷ್ಠೆ, ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ವಿಟ್ಲ: ಜೀರ್ಣೋದ್ಧಾರಗೊಂಡ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶುಕ್ರವಾರ ಶ್ರೀಗೋಪಾಲಕೃಷ್ಣ ದೇವರು, ಗಣಪತಿ ಹಾಗೂ ಪರಿವಾರ ದೇವರುಗಳ ಪುನ:ಪ್ರತಿಷ್ಠೆ, ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಕುಂಟುಕುಡೇಲು ಬ್ರಹ್ಮಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...