Saturday, July 12, 2025

ತೊಕ್ಕೊಟ್ಟು ಬಳಿಯ ಪಿಲಾರ್ ವ್ಯಾಪ್ತಿಯನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಇಂದು ಮತ್ತೊಂದು‌ ರೋಗಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಹಿಳೆಗೆ ಸೋಂಕು ದೃಢ. ಮಂಗಳೂರಿನ ಸೋಮೇಶ್ವರ ನಿವಾಸಿಗೆ ‌ಕೊರೋನಾ ಪಾಸಿಟಿವ್ ಹಿನ್ನೆಲೆ ಮಂಗಳೂರು ಹೊರವಲಯದ
ತೊಕ್ಕೊಟ್ಟು ಬಳಿಯ ಪಿಲಾರ್ ಪರಿಸರವನ್ನು ಸೀಲ್ ಮಾಡಲು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶಿಸಿದ್ದಾರೆ.

95 ಮನೆ ಮತ್ತು 10 ವಾಣಿಜ್ಯ ಮಳಿಗೆಗಳು ಕಂಟೈನ್ ಮೆಂಟ್ ವ್ಯಾಪ್ತಿಗೆ ಒಳಪಟ್ಟಿದ್ದು, ಕಂಟೈನ್ ಮೆಂಟ್ ಝೋನ್ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಪೂರ್ವದಿಂದ ಅಭಿ ಜನರಲ್ ಸ್ಟೋರ್, ಪಶ್ಚಿಮದಿಂದ ಪಿಲಾರ್ ಮಸೀದಿ, ಉತ್ತರ ಪಂಜದಾಯ ದೈವಸ್ಥಾನ, ದಕ್ಷಿಣ ನಿತ್ಯಾಧರ್ ಚರ್ಚ್ ಸೀಲ್ ಡೌನ್ ಮಾಡಲಾಗಿದೆ. ಉಳಿದ 5 ಕಿ.ಮೀ. ವ್ಯಾಪ್ತಿ ಸಂಪೂರ್ಣ ಬಫರ್ ಝೋನ್ ಆಗಿ ಘೋಷಿಸಲಾಗಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...