Saturday, June 28, 2025

ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬಂಟ್ವಾಳ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ರವರು ನವರಾತ್ರಿಯ ಶುಭ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಪೊಳಲಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಆ ಬಳಿಕ ದಡ್ಡಲಕಾಡು ಸಾಲೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳಿಗೆ ಸರಕಾರದ ಉಚಿತ ಸೈಕಲ್ ವಿತರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಆಡಳಿತ ಮೊಕ್ತೆಸರಾದ ತಾರಾನಾಥ ಆಳ್ವ ಉಳಿಪ್ಪಾಡಿಗುತ್ತು, ವೆಂಕಟೇಶ್ ನಾವಡ, ತಾ.ಪ ಸದಸ್ಯ ಯಶವಂತ ಪೊಳಲಿ, ಪಂ.ಸದಸ್ಯ ಲೋಕೇಶ್ ಭರಣಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಸುಕೇಶ್ ಚೌಟ ಬಡಕಬೈಲು, ಚಂದ್ರಹಾಸ ಶೆಟ್ಟಿ ನರಳ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ, ವಿದ್ಯಾವಿಲಾಸ ಹಿ.ಪ್ರಾ ಶಾಲೆ ಮುಖ್ಯೋಪಾಧ್ಯಾಯರು ಸುಬ್ರಾಯ ಕಾರಂತ, ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಅರುಣ್ ವಿಟ್ಲ ಉಪಸ್ಥಿತರಿದ್ದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...