Wednesday, February 12, 2025

ಪೊಳಲಿ ಬ್ರಹ್ಮಕಲಶೋತ್ಸವಕ್ಕೆ ಭಕ್ತಾಭಿಮಾನಿಗಳಿಂದ ಸಲ್ಲಿಸಬಹುದಾದ ಹಸಿರುವಾಣಿ ಹೊರೆಕಾಣಿಕೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭಕ್ತಾಬಿಮಾನಿಗಳಿಂದ ಹಸಿರುವಾಣಿಹೊರೆಕಾಣಿಕೆಯ ವಿವರ.
ಬೆಳ್ತಿಗೆ ಅಕ್ಕಿ ( ಬಾಲಾಜಿ,ಟೈಗರ್,ಸ್ಟ್ರೋಬರಿ,ಪವನ್ ಬ್ರಾಂಡ್) ತೆಂಗಿನಕಾಯಿ, ಗೋಧಿಕಡಿ, ಉದ್ದಮೆಣಸು, ಗಿಡ್ಡಮೆಣಸು,ತೊಗರಿಬೇಳೆ, ಕಡ್ಲೆಹಿಟ್ಟು, ಮೈದಾ, ಕೊತ್ತಂಬರಿ, ಸಾಸಿವೆ, ಸಕ್ಕರೆ, ಕಡ್ಲೆಬೆಳೆ, ಉದ್ದಿನಬೇಳೆ, ಹೆಸರುಬೇಳೆ, ಬೆಲ್ಲ,ತೆಂಗಿನ ಎಣ್ಣೆ, ಎಳ್ಳೆಣ್ಣೆ, ತುಪ್ಪ, ಜೇಣು, ತುಪ್ಪ, ಹುಳಿ, ರುಚಿಗೋಲ್ಡ್, ಸನ್ಪ್ಲವರ್, ಎಣ್ಣೆ, ಹೆಸರು.ಬಾಂಬೆ ಸಜ್ಜಿಗೆ, ಉಪ್ಪು, ಕಣ್ವಸಜ್ಜಿಗೆ, ಅವಲಕ್ಕಿ, ಪೊದ್ದೋಳು, ಬಟಾಣಿ,ಬಿಳಿಕಡ್ಲೆ, ಹುರುಳಿ, ಕಪ್ಪುಎಳ್ಳು, ಸೀಯಾಳ,ಹಿಂಗಾರ, ಕಬ್ಬು, ಫಲವಸ್ತು,ಬಾಳೆಹಣ್ಣು, ಅಡಿಕೆ,ಬಾಳೆಎಲೆ, ವೀಳ್ಯದೆಳೆ,
 ನೀರುಳ್ಳಿ ಬೆಳ್ಳುಳ್ಳಿ ಕಾಲಿಪ್ಲವರ್, ಸೋರೆಕಾಯಿ, ಬಸಲೆ  ಹೊರತುಪಡಿಸಿ.   ಎಲ್ಲಾ ತರಕಾರಿಗಳನ್ನು  ನೀಡಬಹುದಾಗಿದೆ.
ಸ್ಟೀಲಿನ ಪಾತ್ರೆಗಳು:
ಸ್ಟೀಲ್ ಬಾಲ್ದಿ , ಸ್ಟೀಲ್ ಸೌಟ್, ಸ್ಟೀಲ್ ಕಡಾಯಿ, ಸ್ಟೀಲ್ ಹುಟ್ಟು (ಅನ್ನಬಡಿಸುವ ಸೌಟ್) ಸ್ಟಿಲ್ ಜೊಡು(ಕೌಳಿಗೆ) ಸ್ಟೀಲ್ ಲೋಟಗಳು, ಸ್ಟೀಲ್ ಪ್ಲೇಲ್ಗಳು ಇತರ ಅಡುಗೆಗೆ ಉಪಯುಕ್ತವಾಗುವ ದೊಡ್ಡ ಪಾತ್ರೆಗಳನ್ನು ನೀಡಬಹುದಾಗಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...