Tuesday, July 8, 2025

*ಶ್ರೀ ಕ್ಷೇತ್ರ ಪೊಳಲಿಗೆ ದ.ಕ ಜಿಲ್ಲಾಧಿಕಾರಿ ಭೇಟಿ*

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕಲಶಾಭಿಶೇಕದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ದ.ಕ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

      

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ದೇಗುಲದ ಇತಿಹಾಸವನ್ನು ಜಿಲ್ಲಾಧಿಕಾರಿಯವರಿಗೆ ವಿವರಿಸಿ ಕ್ಷೇತ್ರದ ವತಿಯಿಂದ ಜಿಲ್ಲಾಧಿಕಾರಿಯವರನ್ನು ಸ್ಮರಣಿಕೆ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಮಂಜಯ್ಯ ಶೆಟ್ಟಿ.ಚೇರಾ ಸೂರ್ಯನಾರಾಯಣ ರಾವ್.ಕೃಷ್ಣರಾಜ್ ಮಾರ್ಲ ಮುತ್ತೂರು.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಗಿರಿಪ್ರಕಾಶ್ ತಂತ್ರಿ.ಕಾರ್ಯನಿರ್ವಹಣಾಧಿಕಾರಿ ಜಯಮ್ಮ.ಪ್ರಮುಖರಾದ ಸುಕೇಶ್ ಚೌಟ.ಪವನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

More from the blog

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...

ಕುಜ್ಲುಬೆಟ್ಟು ಶಾಲೆ : ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂಟ್ವಾಳ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶಾಲಾಭಿವೃದ್ಧಿ ಸಮಿತಿ ಕುಜ್ಲುಬೆಟ್ಟು ಇದರ ಸಹಯೋಗದೊಂದಿಗೆ ಇಂದು ಶಾಲಾ ಪರಿಸರದಲ್ಲಿ...

Puttur : ನಾಪತ್ತೆಯಾಗಿದ್ದ ಯುವತಿ ಮನೆಗೆ ಬಿಜೆಪಿ ಪ್ರಮುಖರು, ಹಿಂದೂ ಸಂಘಟನೆಯ ಮುಖಂಡರು ಭೇಟಿ..

ಪುತ್ತೂರು: ಪುತ್ತೂರಿನಿಂದ ಇತ್ತೀಚೆಗೆ ನಾಪತ್ತೆಯಾಗಿದ್ದು, ನಂತರ ಬೆಂಗಳೂರಿನಲ್ಲಿ ಪತ್ತೆಯಾದ ಯುವತಿ ರೂಪ ಅವರ ಮನೆಗೆ ಬಿಜೆಪಿ ಪ್ರಮುಖರು ಹಾಗೂ ಹಿಂದೂ ಸಂಘಟನೆಯ ಮುಖಂಡರು ಭೇಟಿ ನೀಡಿದ್ದಾರೆ. ಯುವತಿಯ ಪತ್ತೆಯಾದ ನಂತರ, ಹಿಂದೂ ಸಂಘಟನೆಯ ಮುಖಂಡರು,...

ಬೂಡಾ ಸಹಾಯಕ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀಕಾರ..

ಬಂಟ್ವಾಳ : ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸಹಾಯಕ ಕಾರ್ಯದರ್ಶಿಯಾಗಿ ಶ್ರೀಮತಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀರಕರಿಸಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ಶ್ರೀ ಬೇಬಿ ಕುಂದರ್ ಮತ್ತು ಸಿಬಂಧಿವರ್ಗ ಉಪಸ್ಥಿತರಿದ್ದರು.