ಬಂಟ್ವಾಳ : ಪೊಳಲಿ ಕಲಶಾಭಿಶೇಕದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸಂಸದರಾದ ನಳಿನ್ ಕುಮಾರ್ ಕಟೀಲುರವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ : ಪೊಳಲಿ ಕಲಶಾಭಿಶೇಕದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸಂಸದರಾದ ನಳಿನ್ ಕುಮಾರ್ ಕಟೀಲುರವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತ್ತಿತರರು ಉಪಸ್ಥಿತರಿದ್ದರು.
