Friday, June 27, 2025

ಹಿರಿಯ ಕಾಂಗ್ರೇಸ್ ಮುಖಂಡ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಮತಚಲಾಯಿಸಿದರು.

ಬಂಟ್ವಾಳ: ಹಿರಿಯ ಕಾಂಗ್ರೇಸ್ ಮುಖಂಡ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಅವರು ಎಸ್.ವಿ.ಎಸ್.ದೇವಳ ಶಾಲೆಯಲ್ಲಿ ಮತಚಲಾಯಿಸಿದರು.


ಅವರು ಪತ್ನಿ ಮಾಲತಿ ಪೂಜಾರಿ ಜೊತೆ ಸುಮಾರು 6.30 ರ ವೇಳೆ ಆಗಮಸಿ ಸರತಿ ಸಾಲಿನಲ್ಲಿ ನಿಂತು ಪ್ರಥಮ ವಾಗಿ ಹಕ್ಕು ಚಲಾಯಿಸಿದರು.
ಬಳಿಕ ಮಾತನಾಡಿದ ಅವರು ರಾಹುಲ್ ಗಾಂಧಿ ಅವರು ಪ್ರಧಾನಿ ಯಾಗಬೇಕು ಎಂಬ ಇಚ್ಚೆ ಯನ್ನು ವ್ಯಕ್ತಪಡಿಸಿದರು. ಆದರೆ ಎಲ್ಲವೂ ದೇವರ ಇಚ್ಚೆ ಎಂದರು.
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.
ಕಳೆದ ಹಲವು ವರ್ಷಗಳಿಂದ ಪೂಜಾರಿ ಅವರು ಸರತಿ ಸಾಲಿನಲ್ಲಿ ನಿಂತು ಪ್ರಥಮ‌ ಮತಚಲಾಯಿಸುವುದನ್ನು ರೂಡಿ ಮಾಡಿಕೊಂಡಿದ್ದಾರೆ. ಇಂದು ಕೂಡಾ ಪ್ರಥಮ ವಾಗಿ ಮತ ಚಲಾಯಿಸಿದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...