Sunday, June 29, 2025

ಸದಾನಂದ ಪೂಂಜಾರಿಗೆ ಶೃದ್ಧಾಂಜಲಿ ಸಭೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬರoಗರೆ ಸದಾನಂದ ಪೂಂಜಾ ಅವರಿಗೆ ಹುಟ್ಟುರ ಶ್ರ ದ್ದಾಂ ಜಲಿ ಬುಧವಾರದಂದು ಹಿರಿಯ ಪ್ರಾರ್ಥಮಿಕ ಶಾಲೆ ಸುಭಾಷ್ ನಗರ ಸಜಿಪಮೂಡ ಇಲ್ಲಿ ಶ್ರೀ ಶಾರದಾ ಪೂಜಾ ಸೇವಾ ಸಮಿತಿ ಶುಭಾಷ್ ಯುವಕ ಮಂಡಲ ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಆಡಳಿತ ಸಮಿತಿ ಸಂಯುಕ್ತ ಆಶ್ರಯದಲ್ಲಿ ಮೃತರ ಸದ್ಗತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಸಜಿಪಮೂಡ ಏತನೀರಾವರಿ ಯೋಜನೆ. ಬ್ಯಾಂಕ್ ಶಾಖೆ. ಆಯುರ್ವೇದ ಆಸ್ಪತ್ರೆ. ಹಾಲಿನ ಸೊಸೈಟಿ. ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು. ಯುವಕ ಮಂಡಲ. ಪಂಚಾಯತ್ ಅಧ್ಯಕ್ಷರಾಗಿ 40 ವರ್ಷಗಳ ಸುದೀರ್ಘ ಸೇವೆ.ಸದಾಶಿವ ದೇವಸ್ಥಾನ ಜೀರ್ಣೋದ್ಧಾರ. ಸಜಿಪಮಾ ಗಣೆ ಆಡಳಿತದಾ ರರಾಗಿ ವಾಚನಾಲಯ. ಸಮಾಜ ಮಂದಿರ. ಮೊದಲಾದ ಅಭಿವೃದ್ಧಿ ಕಾರ್ಯಗಳಲ್ಲಿ ಬಿ ಸದಾನಂದ ಪೂಂಜಾರ ಕೊಡುಗೆ ಅಪಾರವಾದುದು ಎಂಬುದಾಗಿ ಸಜಿಪಮಾ ಮಾಗಣೆ ತಂತ್ರಿಎಂ ಸುಬ್ರಹ್ಮಣ್ಯ ಭಟ್ ನುಡಿನಮನ ಸಲ್ಲಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು .
ಬ್ರಹ್ಮಶ್ರೀ ನೀಲೇಶ್ವರ ಕೆ ಯು ಪದ್ಮನಾಭ ತಂತ್ರಿಗಳು ಪೂಂಜಾರ ಧಾರ್ಮಿಕ ಸಾಂಸ್ಕೃತಿಕ ಶೈಕ್ಷಣಿಕ ಸಾಮಾಜಿಕ ರಾಜಕೀಯಚಿಂತನೆಗಳನ್ನು ನೆನಪಿಸಿಕೊಂಡರು .

ಶ್ರೀಕಾಂತ್ ಶೆಟ್ಟಿ ಸಜೀಪ,ಕೆ ರಾಧಾಕೃಷ್ಣ ಆಳ್ವ. ಗಿರೀಶ್ ಕುಮಾರ್. ಸುದರ್ಶನ ಮಯ್ಯ. ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಪದ್ಮನಾಭ ರೈ. ಕರ್ನಾಟಕ ಬ್ಯಾಂಕ್ ಸಜಿಪಮೂಡ ಶಾಖೆ ಪ್ರಬಂಧಕ ಮಿತಿಲೇಶ್. ಪಾಣೆಮಂಗಳೂರು ರೈತ ಸೇವಾ ಸಹಕಾರಿ ಸಂಘ ಅಧ್ಯಕ್ಷ ಜಯಶಂಕರ ಬಾಸ್ರಿ ತಾಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜವೆಂಕಟೇಶ್ವರ ಭಟ್. ಮೃತರ ಸುಪುತ್ರರಾದ ದೇವಿ ಪ್ರಸಾದ್ ಪೂಂಜಾ. ರಾಮ್ ಪ್ರಸಾದ್ ಪೂಂಜಾ , ವಿಶ್ವನಾಥ ಕೊಟ್ಟಾರಿ ಶಾರದ ನಗರ, ಸಜೀಪ ಮೂಡ ಗ್ರಾ.ಪಂ.ಅಧ್ಯಕ್ಷೆ ಹರಿಣಾಕ್ಷಿ, ಹಾಗೂ ಗ್ರಾ.ಪಂ.ಸದಸ್ಯರು ಗಳು, ಶಾಲಾಭಿವೃದ್ದಿ ಮಂಡಳಿ ಅಧ್ಯಕ್ಷ ರು ಹಾಗೂ ಸದಸ್ಯರು, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದ್ದರುಉಪಸ್ಥಿತರಿದ್ದರು

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...