Monday, February 10, 2025

ಪ್ರಧಾನ ಮಂತ್ರಿ ಕೀಸಾನ್ ಸಮ್ಮನ್ ಯೋಜನೆ: ಅರ್ಜಿ ಸಲ್ಲಿಕೆ ಪ್ರಾರಂಭ: ಪ್ರಭಾಕರ ಪ್ರಭು

ಪ್ರಧಾನ ಮಂತ್ರಿ ನರೆಂದ್ರ ಮೊದಿಯವರು ರೈತರಿಗೆ ಪ್ರೊತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ರೈತರ ಬ್ಯಾಂಕ್ ಖಾತೆಗೆ ರೂ. 2000 ರಂತೆ ಮೂರು ಕಂತುಗಳಲ್ಲಿ ವಾರ್ಷಿಕ 6000 ರೂ.ಜಮೆ ಮಾಡುವ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಾ ಯೋಜನೆ ಕಿಸಾನ್ ಸಮ್ಮನ್ ಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು, ಕನಿಷ್ಠ 0.15 ಸೆನ್ಸ್ ನಿಂದ 5 ಎಕರೆ ವರೆಗೆ (ಜಂಟಿಯಾಗಿ ಯೂ) ಜಮೀನು ಇರುವ ಪ್ರತಿಯೊಬ್ಬ ರೈತರು ತನ್ನ ಆದಾರ್ ಕಾರ್ಡ್ ಜೆರಾಕ್ಸ್, ರೈತರ ಒಂದು ಪಾಸ್ ಪೋರ್ಟ್ ಸೈಝ್ ಪೋಟೋ, ರಾಷ್ತ್ರೀಕೃತ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ನೊಂದಿಗೆ ತಮ್ಮ ತಮ್ಮ ವ್ಯಾಪ್ತಿಯ ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಹೋಗಿ ಅರ್ಜಿ ಸಲ್ಲಿಸಿ, ಕೇಂದ್ರ ಸರಕಾರದ ಈ ಯೋಜನೆಯ ಸದುಪಯೋಗ ಪಡೆಯುವಂತೆ, ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...