Saturday, February 8, 2025

ಅಶೋಕ್ ಕುಮಾರ್ ರಿಗೆ ರಾಜ್ಯ ಮಟ್ಟದ ಸುವರ್ಣ ಕರ್ನಾಟಕ ಕಲಾ ಪ್ರಶಸ್ತಿ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆಯ ದಿವಂಗತ ಪೂವಪ್ಪ ಹಾಗೂ ಪದ್ಮಾವತಿ ದಂಪತಿಗಳ ಮಗನಾದ ಅಶೋಕ್ ಕುಮಾರ್ ಕೆಲವು ಕನ್ನಡ ಹಾಗು ತುಳು ನಾಟಕ ಗಳನ್ನು ರಚಿಸಿ ನಿರ್ದೇಶಿಸಿ ನಟಿಸಿ ಅಪಾರ ಜನ ಮೆಚ್ಚುಗೆ ಗಳಿಸಿದ್ದಾರೆ ಇವರು ಕೆಲವು ಸಂಘಟನೆಗಳಲ್ಲಿ ಒಬ್ಬ ಸಕ್ರಿಯ ಸದಸ್ಯನಾಗಿ ಸೇವೆ ಸಲ್ಲಿಸಿರುತ್ತಾರೆ ಸೌಹಾರ್ದ ಪ್ರೆಂಡ್ಸ್ ವೇದಿಕೆ ಬಂಟ್ವಾಳ ದ ಅದ್ಯಕ್ಷರಾಗಿ 2 ನೇ ಬಾರಿಗೆ ಆಯ್ಕೆಯಾಗಿರುತ್ತಾರೆ ಸಾವಿರಾರು ಜನರು ಇವರ ಕಲೆಗೆ ಪ್ರೋತ್ಸಾಹವನ್ನು ನಿಡಿರುತ್ತಾರೆ ಇವರ ಸೌಮ್ಯ ಸ್ವಬಾವ ಸರಳ ಸಜ್ಜನಿಕೆ ಹಾಗು ಕಲೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜ.19ರ ಶನಿವಾರ ಹುಬ್ಬಳ್ಳಿಯ ಮಿನಿ ವಿಧಾನ ಸೌಧದಲ್ಲಿ ಮಾನ್ಯ ಮುಖ್ಯಮಂತ್ರಿ ಹಾಗೂ ಗಣ್ಯ ಅಥಿತಿಗಳ ಸಮ್ಮುಖದಲ್ಲಿ ರಾಜ್ಯ ಮಟ್ಟದ ಸುವರ್ಣ ಕರ್ನಾಟಕ ಕಲಾ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...