Wednesday, January 28, 2026

ಪಾಣೆಮಂಗಳೂರು ಮತ್ತು ಮಹಿಳಾ ಕಾಂಗ್ರೇಸ್ ವತಿಯಿಂದ ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಬಿಸಿರೋಡಿನಲ್ಲಿ ಪ್ರತಿಭಟನೆ

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ *ಶ್ರೀ ಬಿ.ರಮನಾಥ ರೈ* ರವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯ ವಿರುದ್ದವಾಗಿ *100 ನಾಟೌಟ್* ಪ್ರತಿಭಟನಾ ಕಾರ್ಯಕ್ರಮವು ಮೇಲ್ಕಾರ್ ಎಚ್.ಪಿ ಪೆಟ್ರೋಲ್ ಪಂಪ್ ನ ಮುಂಬಾಗ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಇದರ ಅಧ್ಯಕ್ಷೆ * ಜಯಂತಿ ವಿ.ಪೂಜಾರಿ* ರವರ ನೇತೃತ್ವದಲ್ಲಿ ನಡೆಯಿತ್ತು….

ಮಾಜಿ ಸಚಿವರಾದ  ಬಿ.ರಮನಾಥ ರೈ ರವರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ತೈಲಬೆಲೆಗಳ ಏರಿಕೆಯನ್ನು ಖಂಡಿಸಿದರು…

ಈ ಸಂದರ್ಭದಲ್ಲಿ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷರಾದ  ಮಲ್ಲಿಕಾ ವಿ ಶೆಟ್ಟಿ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರಾದ ಜಾಸ್ಮಿನ್ ಡಿ ಸೋಜ .ಮಾಜಿ ಕೆಪಿಸಿ ಸಿ ಸದಸ್ಯರಾದ  ಐಡಾ ಸುರೇಶ್. ಪುರಸಭಾ ಉಪಾಧ್ಯಕ್ಷರಾದ  ಜೆಸಿಂತಾ .ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ .  ಗಾಯತ್ರಿ ರವೀಂದ್ರ ಸಫಲ್ಯ  ಸ್ವಪ್ನಾ.ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷ ರು ಹಾಗೂ ಕಾರ್ಯಕರ್ತರು ಇಪಸ್ಥಿತರಿದ್ದರು

More from the blog

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...