Wednesday, February 12, 2025

ಪುಣಚ : ಕೆಎಸ್‌ಆರ್‌ಟಿಸಿ ಬಸ್ಸು ಸಂಚಾರ ಉದ್ಘಾಟನೆ

ಪುಣಚ: ಪುಣಚ ಮೂಡಂಬೈಲು ಸಾರಡ್ಕ ಅಡ್ಯನಡ್ಕ – ವಿಟ್ಲ ಮಾರ್ಗವಾಗಿ ಪುತ್ತೂರಿಗೆ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಸು ಸಂಚಾರವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪುಣಚ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಪ್ರತಿಭಾ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು, ಪುತ್ತೂರು ಮಂಡಲ ಬಿಜೆಪಿ ಕಾರ್‍ಯದರ್ಶಿ ರಾಮಕೃಷ್ಣ ಮೂಡಂಬೈಲು, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾದ ಹರೀಶ್. ಎಂ. ಜಯರಾಮ ರೈ, ರಾಜೇಂದ್ರ ರೈ, ಉದಯ ಕುಮಾರ್ ದಂಬೆ, ಜಗದೀಶ ಮಾರಮಜಲು, ಜಗದೀಶ. ಎಂ, ಇನ್ನಿತರರು ಉಪಸ್ಥಿತರಿದ್ದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...