Monday, February 2, 2026

ರಾಯಿ: ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸ್ವಂತ ‌ಕಟ್ಟಡ ಮತ್ತು ನೂತನ ಶಾಖೆ ಲೋಕಾರ್ಪಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಪೇಟೆಯಲ್ಲಿ ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ನಿಮಾ೯ಣಗೊಂಡ ಸ್ವಂತ ಕಟ್ಟಡ ಮತ್ತು ನೂತನ ಶಾಖೆಯನ್ನು ಆರ್ ಎಸ್ ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಇವರು ಶುಕ್ರವಾರ ಲೋಕಾಪ೯ಣೆಗೊಳಿಸಿ ಶುಭ ಹಾರೈಸಿದರು. ಸೊಸೈಟಿ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸತೀಶ ಪೂಜಾರಿ ಅಳಕೆ, ಮಾಜಿ ಅಧ್ಯಕ್ಷ ಎ.ಗೋಪಿನಾಥ ರೈ, ಮುಖ್ಯ ಕಾಯ೯ನಿವ೯ಹಣಾಧಿಕಾರಿ ಆರತಿ ಶೆಟ್ಟಿ, ಶಾಖಾಧಿಕಾರಿ ಸಚಿನ್, ಗ್ರಾ.ಪಂ.ಅಧ್ಯಕ್ಷೆ ರತ್ನ ಆನಂದ, ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ , ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನ ಕುಮಾರ್ ಚೌಟ ಮತ್ತು ಸೊಸೈಟಿ ನಿದೇ೯ಶಕರು ಇದ್ದರು. ಕೋವಿಡ್ ನಿಯಮಾವಳಿಯಂತೆ ಸರಳ ರೀತಿಯಲ್ಲಿ ನಡೆದ ಈ ಕಾಯ೯ಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾಯ೯ದಶಿ೯ ಡೊಂಬಯ ಬಿ.ಅರಳ, ಕಾಯ೯ದಶಿ೯ ರಮಾನಾಥ ರಾಯಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಭಂಡಾರಿ ಮತ್ತಿತರ ಗಣ್ಯರು ಭೇಟಿ ನೀಡಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...