Monday, February 10, 2025

ಪರಂಗಿಪೇಟೆ ನಂ.1 ರಿಕ್ಷಾ ಪಾರ್ಕ್ ನ ಉದ್ಘಾಟನೆ

ಬಂಟ್ವಾಳ: ಶಾಸಕರ ಅನುದಾನದಲ್ಲಿ ಪರಂಗಿಪೇಟೆ ಜಂಕ್ಸನ್ ನಲ್ಲಿ ನೂತನವಾಗಿ 5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪರಂಗಿಪೇಟೆ ನಂ.1 ರಿಕ್ಷಾ ಪಾರ್ಕ್ ನ ಉದ್ಘಾಟನೆ ಗುರುವಾರ ನಡೆಯಿತು. ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ರಿಕ್ಷಾ ಪಾರ್ಕ್ ನ್ನು ಉದ್ಘಾಟಿಸಿದರು.


ಬಳಿಕ ಮಾತನಾಡಿದ ಅವರು  ಸರ್ವ ರೀತಿಯ ಪ್ರೀತಿಗೆ ಪಾತ್ರರಾದ ವರು ಅಪತ್ಬಾಂದವರು ರಿಕ್ಷಾ ಚಾಲಕರು , ಅವರ ಸರ್ವಾಂಗೀಣ ಅಭಿವೃದ್ಧಿ ಗೆ ಬೇಕಾದ ಸಕಲ ವ್ಯವಸ್ಥೆ ಗೆ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು.
ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ ಉದ್ಯೋಗ ದಲ್ಲಿ ಮುಂದುವರಿಯಿರಿ ಎಂದು ಅವರು ಹೇಳಿದರು.ರಿಕ್ಷಾ ಚಾಲಕರ ಬಿಸಿಲು ಮಳೆಯ ಸಂಕಷ್ಟ ಕಡಿಮೆ ಮಾಡಲು ಅವಕಾಶ ಅಗಿದೆ ಎಂದರು.

ಬಂಟ್ವಾಳ ಎ.ಎಸ್.ಪಿ. ಸೈದುಲು ಅಡಾವತ್ ,ಮಾತನಾಡಿ ಎಲ್ಲಾ ಚಾಲಕರೂ ಟ್ರಾಫಿಕ್ ರೂಲ್ಸ್ ಪಾಲೋ ಮಾಡಿ, ಶಿಸ್ತು ಬದ್ಧ ವಾದ ರೀತಿಯಲ್ಲಿ ಕೆಲಸ ಮಾಡುವಂತೆ ಅವರು ತಿಳಿಸಿದರು.

ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ , ಮಾಜಿ ಜಿ.ಪಂ.ಸದಸ್ಯ ಡಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಉಮ್ಮರ್ ಫಾರೂಕ್ , ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲಿಡೊಯಾ ಪಿಂಟೋ , ಸದಸ್ಯ ರಾದ ಹಾಶೀರ್ ಪೆರಿಮಾರ್ , ಇಕ್ಬಾಲ್ ಸುಜೀರ್, ಮಹಮ್ಮದ್ ಮೋನು, ಲಕ್ಷ್ಮೀ , ಸುಜಾತ, ರಝಿಯಾ, ರಿಯಾಜ್ ಕುಂಪಣಮಜಲು, ಕಿಶೋರ್ ಸುಜೀರ್, ಜೀನತ್, ಸಮಾಜ ಸೇವಕರಾದ ಇಸ್ಮಾಯಿಲ್ ವಳಚ್ಚಿಲ್, ಮಾಜಿ.ಅಧ್ಯಕ್ಷ ಪ್ರಕಾಶ್ ಚಂದ್ರ ರೈ, ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಜಾಫರ್ , ಸದಸ್ಯ ರಾದ ಇನ್ಸಾದ್ , ಆಶ್ರಪ್, ಮಾಜಿ ತಾ.ಪಂ.ಸದಸ್ಯ ಆಶಿಪ್ ಇಕ್ಬಾಲ್, ಮುಯ್ಯದ್ದೀನ್ ಜುಮಾ ಮಸೀದಿ ಅಧ್ಯಕ್ಷ ಎಸ್ ಮಹಮ್ಮದ್ ಬಾವ, ಅಮ್ಮೆಮಾರ್ ಮಸೀದಿ ಅಧ್ಯಕ್ಷ ಉಮರಬ್ಬ, ಮಸೀದಿ ಕಾರ್ಯದರ್ಶಿ ಮಜೀದ್ ಪರಂಗಿಪೇಟೆ, ಪ್ರಮುಖರಾದ ಮಜೀದ್ , ಸಲಾಂ ಮಲ್ಲಿ, ಗಪೂರ್ ದುಬೈ, ಎಂ.ಕೆ.ಮಹಮ್ಮದ್, ಅಬುಬಕ್ಕರ್, ಇಂಮ್ತಿಯಾಜ್ ತುಂಬೆ, ವಲಯ ಅಧ್ಯಕ್ಷ ರಫೀಕ್ ಪೆರಿಮಾರ್ ಮತ್ತಿತರರು ಉಪಸ್ಥಿತರಿದ್ದರು.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...