ಬಂಟ್ವಾಳ: ಮೆಲ್ಕಾರ್ ಟ್ರಾಫಿಕ್ ಠಾಣಾ ಪಿ. ಎಸ್. ಐ.ಮಂಜುನಾಥ್ ಅವರು ವೃತ್ತ ನಿರೀಕ್ಷಕ ರಾಗಿ ಮುಂಬಡ್ತಿ ಹೊಂದಿದ್ದಾರೆ.
ಅವರು ಸುಳ್ಯ ಠಾಣಾ ಎಸ್.ಐ.ಅಗಿದ್ದು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಪ್ರಸ್ತುತ ಅವರನ್ನು
ಬೆಂಗಳೂರು ಸಿ.ಐ.ಡಿ.ಸರ್ಕಲ್ ಇನ್ಸ್ ಪೆಕ್ಟರ್ ಅಗಿ ಮುಂಬಡ್ತಿಯಾಗಿ ವರ್ಗಾವಣೆ ಮಾಡಲಾಗಿದೆ ಸರಕಾರ ಆದೇಶ ಹೊರಡಿಸಿದೆ.














