Saturday, January 24, 2026

ಚೆನ್ನೈತ್ತೋಡಿ: ಸದಸ್ಯತಾ ಅಭಿಯಾನ

ಬಂಟ್ವಾಳ: ಚೆನ್ನೈತ್ತೋಡಿಯಲ್ಲಿ ಸದಸ್ಯತಾ ಅಭಿಯಾನ ಕಾಪು ಜಯರಾಮ ಶೆಟ್ಟಿ ಗಿಡ ನೆಡುವ ಮೂಲಕ ನಡೆಸಲಾಯಿತು.
ರಾಜ್ಯ ವಕ್ತಾರೆ ಸುಲೋಚನ ಭಟ್, ಮ೦ಡಲ ಉಪಾಧ್ಯಕ್ಷ ವಿಜಯ ರೈ, ಪ್ರಮುಖರಾದ ಚ೦ದ್ರ ಶೇಖರ ಶೆಟ್ಟಿ, ಯಶೋಧರ ಶೆಟ್ಟಿ, ಜಗದೀಶ ಶೆಟ್ಟಿ, ಶಿವರಾಮ, ದಿನೇಶ ಶೆಟ್ಟಿ, ಲೋಕನಾಥ ಮಡಿವಾಳ ಉಪಸ್ಥಿತರಿದ್ದರು.

More from the blog

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...

ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ..

ಬಂಟ್ವಾಳ: ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ ಟ್ರಸ್ಟ್ ನ ಅಧ್ಯಕ್ಷ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಕೀಲರಾದ ಅಭಿನಯ ಚಿದಾನಂದ ಮಾತನಾಡಿ...

ನಾಳೆ ಸಿದ್ದಕಟ್ಟೆಯಲ್ಲಿ ಬೃಹತ್ ಹಿಂದೂ ಸಂಗಮೋತ್ಸವ..

ಬಂಟ್ವಾಳ : ಕೋಟಿ ಸವಾಲಿಗೆ ಉತ್ತರ ಒಂದೇ, ಹಿಂದೂ ಭಾವದ ಜಾಗರಣ ಎಂಬ ವೇದ ಘೋಷದೊಂದಿಗೆ ಹಿಂದೂ ಭಾಂದವರನ್ನೆಲ್ಲ ಒಟ್ಟುಗೂಡಿಸಿ ದೇಶ ಭಕ್ತಿಯೊಂದಿಗೆ ರಾಷ್ಟ್ರದ ಕಾಯಕದಲ್ಲಿ ಭಾಗವಹಿಸುವಿಕೆಯ ಪ್ರತೀಕವಾಗಿ ಹಿಂದೂ ಸಂಗಮ ಆಯೋಜನ...

ಮಡಂತ್ಯಾರು : ಕಾರು – ಸ್ಕೂಟರ್ ನಡುವೆ ಅಪಘಾತ ; ಸವಾರ ಮೃತ್ಯು

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ. ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ ( 45) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್...