Tuesday, July 1, 2025

ಚೆನ್ನೈತ್ತೋಡಿಯಲ್ಲಿ ಸದಸ್ಯತಾ ಅಭಿಯಾನ

ಬಂಟ್ವಾಳ:  ಚೆನ್ನೈತ್ತೋಡಿಯಲ್ಲಿ ಸದಸ್ಯತಾ ಅಭಿಯಾನ ಕಾಪು ಜಯರಾಮ ಶೆಟ್ಟಿ ಗಿಡ ನೆಡುವ ಮೂಲಕ ನಡೆಸಲಾಯಿತು. ರಾಜ್ಯ ವಕ್ತಾರೆ ಸುಲೋಚನ ಭಟ್, ಮ೦ಡಲ ಉಪಾಧ್ಯಕ್ಷ ವಿಜಯ ರೈ, ಪ್ರಮುಖರಾದ ಚ೦ದ್ರ ಶೇಖರ ಶೆಟ್ಟಿ, ಯಶೋಧರ ಶೆಟ್ಟಿ, ಜಗದೀಶ ಶೆಟ್ಟಿ, ಶಿವರಾಮ, ದಿನೇಶ ಶೆಟ್ಟಿ, ಲೋಕನಾಥ ಮಡಿವಾಳ ಉಪಸ್ಥಿತರಿದ್ದರು.

ಬಂಟ್ವಾಳ:  ಅಮ್ಮುಂಜೆ ಗ್ರಾಮ ಸಮಿತಿವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು..ಈ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನದ ಸಂಚಾಲಕರಾದ ದೇವಪ್ಪ ಪೂಜಾರಿ, ಅಮ್ಮುಂಜೆ ಗ್ರಾಮದ ಪ್ರಭಾರಿ ಯಾದ ರೋನಲ್ಡ್ ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ವಾಮನ ಆಚಾರ್ಯ ,ಪ್ರಮುಖ ರಾದ ಸುರೇಶ್ ಸಾಲ್ಯಾನ್ ಬೆಂಜನಪದವ ,ಶೀನ ಬೆಳ್ಚಡ ,ಆದಂ ಕಲಾಯಿ, ರವೀಂದ್ರ ಸುವರ್ಣ ಅಮ್ಮುಂಜೆ, ಕಾರ್ತಿಕ್ ಬಲ್ಲಾಳ್ ಅಮುಂಜೆ ,ನಿಶಾಂತ್ ಶಾಲಾ ಬಳಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಟ್ವಾಳ: ತೆಂಕಬೆಳ್ಳೂರು ಬೂತ್ ಸಮಿತಿ ೪೮ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು.ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರಾದ ರೂಪ,ಪ್ರಮುಖರಾದ ಉಸ್ಮಾನ್,ಲೋಕನಾಥ್ ಕಮ್ಮಜೆ ,ಹರೀಶ್ ಆಚಾರ್ಯ ,ತಿರುಲೇಶ್, ಪ್ರಕಶ್ ಬೆಳ್ಳೂರು,ತಿಮಪ್ಪ ತೆಂಕಬೆಳ್ಳೂರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...