Friday, January 30, 2026

ಕುದ್ಯಾಡಿ: ‘ಸದ್ಧರ್ಮ ಯುವಕ ಮಂಡಲ’ದ ವತಿಯಿಂದ ಶ್ರೀ ಗುರು ಚೈತನ್ಯ ವೃದ್ಧಾಶ್ರಮಕ್ಕೆ ಆಹಾರ ಸಾಮಾಗ್ರಿಗಳ ವಿತರಣೆ

ಕುದ್ಯಾಡಿ: ಸದ್ಧರ್ಮ ಯುವಕ ಮಂಡಲ ಕುದ್ಯಾಡಿ ಇದರ ವತಿಯಿಂದ ವೇಣೂರು ಶ್ರೀ ಗುರು ಚೈತನ್ಯ ವೃದ್ಧಾಶ್ರಮಕ್ಕೆ 1ಕ್ವಿಂಟಾಲ್ 25‌ ಕೆ.ಜಿ ಅಕ್ಕಿ‌ ಹಾಗೂ ಇತರ ತರಕಾರಿ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷ ಅಚ್ಯುತ್ ಪೂಜಾರಿ‌ ಕೊಡಿಬಾಳೆ, ಅಧ್ಯಕ್ಷ ಶುಭಕರ ಪೂಜಾರಿ ಕುದ್ಯಾಡಿ, ಕಾರ್ಯದರ್ಶಿ ಪ್ರದೀಪ್ ಪೂಜಾರಿ ಕೊಡಿಬಾಳೆ, ಕೋಶಾಧಿಕಾರಿ ಸಂಜಯ್ ಪೂಜಾರಿ ಕೊಡಿಬಾಳೆ, ಮಾಜಿ ಕಾರ್ಯದರ್ಶಿ ಸದಾನಂದ ಪೂಜಾರಿ ಬಿ ಬಾಕ್ಯರಡ್ಡ, ಪಂಚಾಯತ್ ಸದಸ್ಯರಾದ ದಿನೇಶ್ ಪೂಜಾರಿ ಉಪಸ್ಥಿತರಿದ್ದರು.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...