Friday, July 11, 2025

ಸಜೀಪ ಚಟ್ಟೆಕ್ಕಲ್ಲು ಜಲಾಲಿಯ ವಾರ್ಷಿಕ ತ್ರಿ ದಿನಗಳ ಧಾರ್ಮಿಕ ಸಮಾರೋಪ

ಬಂಟ್ವಾಳ: ಸಜೀಪ ಚಟ್ಟಕಲ್ಲಿನಲ್ಲಿ ಅಸ್ಸಯ್ಯದ್ ಮುಷ್ತಾಖುರ್ಹ್ಮಾನ್ ತಂಙಲ್ ರವರ ನೇತೃತ್ವದಲ್ಲಿ ನಡೆದ ಜಲಾಲಿಯ ವಾರ್ಷಿಕದ ಪ್ರಯುಕ್ತ ಮೂರು ದಿನಗಳ ಕಾರ್ಯಕ್ರಮದ ಸಮಾರೋಪ ವು ಅಸ್ಸಯ್ಯದ್ ಪೂಕುಂಞಿ ಕೋಯಾ ತಂಙಲ್ ಉದ್ಯಾವರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಖ್ಯಾತ ಯುವ ಧಾರ್ಮಿಕ ಪ್ರಭಾಷಣ ಗಾರರಾದ ಪೇರೋಡ್ ಮುಹಮ್ಮದ್ ಅಝ್ಹರಿ ಯವರು ಮುಖ್ಯ ಪ್ರಭಾಷಣ ಗೈದರು.
ಅಸ್ಸಯ್ಯದ್ ಮದಕ ತಂಙಲ್ ಅಬೂಸ್ವಾಲಿಹ್ ಉಸ್ತಾದ್ ಆಲಡ್ಕ ಮುಹಮ್ಮದ್ ಅಲಿ ಸಖಾಫಿ ಹಾಗೂ ಇನ್ನಿತರ ಹಲವು ಧಾರ್ಮಿಕ ಸಾಮಾಜಿಕ ನೇತಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

More from the blog

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...