Thursday, June 26, 2025

ಸಲ್ ಸಬೀಲ್ ಎಕ್ಸೆಲೆನ್ಸ್ ಪ್ರಶಸ್ತಿಗಾಗಿ ಲೇಖನ ಆಹ್ವಾನ

ಸಲ್ ಸಬೀಲ್ ವಿದ್ಯಾರ್ಥಿ ಸಂಘಟನೆ ಪಾಣೆಮಂಗಳೂರು ಇದರ ವತಿಯಿಂದ ನೀಡಲಾಗುವ 2021 ನೇ ಸಾಲಿನ ಸಲ್ ಸಬೀಲ್ ಎಕ್ಸೆಲೆನ್ಸ್ ಪ್ರಶಸ್ತಿಗಾಗಿ ಲೇಖನವನ್ನು ಆಹ್ವಾನಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರಿಗೆ ಭಾಗವಹಿಸಲು ಮುಕ್ತ ಅವಕಾಶವಿರುತ್ತದೆ.

 

ಲೇಖನದ ವಿಷಯ :
ಭಾರತದ ಸಾಮರಸ್ಯದ ಪರಂಪರೆಯನ್ನು ಭವಿಷ್ಯದಲ್ಲಿ ಭದ್ರಗೊಳಿಸುವ ಬಗೆ.
THE WAY OF SECURING INDIA’S HARMONIOUS HERITAGE IN FUTURE

ನಿಯಮಗಳು :

🔰 ದ.ಕ. ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರಿಗೆ ಲೇಖನ ಕಳುಹಿಸಲು ಮುಕ್ತ ಅವಕಾಶವಿರುತ್ತದೆ.

🔰 A4 ಅಳತೆಯ ಖಾಲಿ ಹಾಳೆಯಲ್ಲಿ ಗರಿಷ್ಠ ಮೂರು ಪುಟಗಳಿಗೆ ಮೀರದಂತೆ ಲೇಖನವಿರಬೇಕು.

🔰 ಲೇಖನವು ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿರಬಹುದು.

🔰 ಲೇಖನವು ಲೇಖಕರ ಸ್ವತಂತ್ರ ಬರಹವಾಗಿರಬೇಕು.

🔰 ವಿಷಯಾಧಾರಿತ ಲೇಖನ / ಬರಹಗಳ ಪೈಕಿ ಅತ್ಯುತ್ತಮ ಲೇಖನದ ಬರಹಗಾರನಿಗೆ ಸಲ್ ಸಬೀಲ್ ಎಕ್ಸೆಲೆನ್ಸ್ ಪ್ರಶಸ್ತಿ ಪ್ರದಾನ ಮಾಡಲಾಗುವುದು‌ ಹಾಗೂ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು.

🔰 ಬರಹವನ್ನು ಈ ಕೆಳಗಿನ ಈಮೇಲ್ ಅಥವಾ ವ್ಯಾಟ್ಸ್ಯಾಪ್ ಸಂಖ್ಯೆಗೆ ಕಳುಹಿಸಬಹುದು.

📧email id :
[email protected]

Whatsapp No : 8904950313.

🔰 ಬರಹ ತಲುಪಬೇಕಾದ ಕೊನೆಯ ದಿನಾಂಕ : 22/08/2021 ರವಿವಾರ.

🔰 ಬರಹಗಾರರು ತಮ್ಮ ಪೂರ್ಣ ಹೆಸರು, ವಿಳಾಸ, ಸಂಪರ್ಕ ಸಂಖ್ಯೆಯನ್ನು ಲೇಖನದ ಹಾಳೆಯ ಕೊನೆಯ ಪುಟದಲ್ಲಿ ಸ್ಪಷ್ಟವಾಗಿ ಬರೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : 8970406202./ 8904378986.

ಪ್ರಕಟಣೆ: 
ಕಾರ್ಯದರ್ಶಿ
ಸಲ್ ಸಬೀಲ್ ಸಂಸ್ಥೆ
ಪಾಣೆಮಂಗಳೂರು,
ಬಂಟ್ವಾಳ ತಾಲೂಕು.ದ .ಕ

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...