Sunday, January 25, 2026

ಸನ್ಮಾನ

ಕೊಳ್ನಾಡು: ಸಾಲೆತ್ತೂರು ಲಯನ್ಸ್ ಕ್ಲಬ್‌ಗೆ ಗವರ್ನರ್ ಭೇಟಿ ಕಾರ್‍ಯಕ್ರಮದ ಸಂದರ್ಭದಲ್ಲಿ ಕೊಳ್ನಾಡು ಗ್ರಾಮಾಭಿವೃದ್ಧಿಯ ಸಾಧನೆಗಾಗಿ ಲಯನ್ಸ್ ಗವರ್ನರ್ ದೇವದಾಸ್ ಭಂಡಾರಿಯವರು ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಹಾಗೂ ಅವರ ಪತ್ನಿ ಭಾರತಿ ಎಸ್. ಶೆಟ್ಟಿರವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೊಳ್ನಾಡು ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಮನೋರಂಜನ್ ಕರೈ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...

ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ..

ಬಂಟ್ವಾಳ: ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ ಟ್ರಸ್ಟ್ ನ ಅಧ್ಯಕ್ಷ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಕೀಲರಾದ ಅಭಿನಯ ಚಿದಾನಂದ ಮಾತನಾಡಿ...