Thursday, June 26, 2025

ಮರಳಿ ಶಾಲೆಗೆ ಬಾ ಮಗುವೆ : ಶಿಕ್ಷಕ, ಪೋಲೀಸರಿಂದ ಮನವೊಲಿಕೆ

ಬಂಟ್ವಾಳ: ಶಾಲೆಗೆ ಗೈರು ಹಾಜರಾದ ಮಕ್ಕಳನ್ನು ಮರಳಿ ಶಾಲೆಗೆ ಹಾಜರಾಗುವಂತೆ ಪೋಲೀಸರು ಹಾಗೂ ಶಿಕ್ಷಕರು ಮನವೊಲಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕೋಲ್ಪೆ ಎಂಬಲ್ಲಿಯ ಗೋಪಾಲಕೃಷ್ಙ, ಸುಂದರಿ ದಂಪತಿಯ ಮಕ್ಕಳಾದ ಶ್ರವಣ್ ಕುಮಾರ್ 7 ನೇ,ತರಗತಿ ,ನಮಿತಾ 3 ನೇ ತರಗತಿ ಇವರು ಶಾಲೆಗೆ ಗೈರು ಹಾಜರಾಗುತ್ತಿದ್ದ ಬಗ್ಗೆ ಕೋಲ್ಪೆ ಪ್ರಾಥಮಿಕ ಶಾಲೆಯ ಅದ್ಯಾಪಕರಾದ ಶ್ರೀಪತಿ ನಾಯಕ್ ,ಪ್ರವೀಣ್ ಕುಮಾರ್ ಹಾಗು ಬೀಟ್ ಸಿಬ್ಬಂದಿ ಹೆಚ್ ಸಿ ಬಾಲಕೃಷ್ಣ ಅವರು  ಮಕ್ಕಳ ಮನೆಗೆ ಹೋಗಿ ಮಕ್ಕಳು ಹಾಗು ಪೋಷಕರೊಂದಿಗೆ ಮಾತನಾಡಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ತಿಳಿಸಿ ಮಕ್ಕಳ ಮನವೊಳಿಸಿದರು.
ನಾಳೆಯಿಂದ ಮಕ್ಕಳು ಶಾಲೆಗೆ ಹಾಜರಾಗುವ ಭರವಸೆ ನೀಡಿದ್ದಾರೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...