Friday, June 27, 2025

ಶಾಲೆ ಪ್ರಾರಂಭಿಸುವುದು ಬೇಡ ಎಂದು ಸರಕಾರಕ್ಕೆ ಮನವಿ ಮಾಡಿದ ಡಾ| ಪ್ರಭಾಕರ್ ಭಟ್

ಬಂಟ್ವಾಳ: ಶಾಲಾ ಪ್ರಾರಂಭದ ಬಗ್ಗೆ ಪರವಿರೋಧಗಳು, ಚರ್ಚೆಗಳು ನಡೆಯುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕ ಡಾ| ಪ್ರಭಾಕರ್ ಭಟ್ ಅವರು ಈ ವರ್ಷ ಶಾಲೆ ಪ್ರಾರಂಭಿಸುವುದು ಬೇಡ ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಕೋವಿಡ್ -19ನ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲೆ ಪ್ರಾರಂಭ ಮಾಡುವುದು ಸಮಂಜಸವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಮುಂದಿನ ವರ್ಷವೇ ಶಾಲೆ ಪ್ರಾರಂಭಿಸಿ ಎಂದು ಅವರು ಹೇಳಿದ್ದಾರೆ.
ಇದರ ಜೊತೆಯಲ್ಲಿ ಸ್ಕೂಲ್ ಫೀಸ್ ನೆಪದಲ್ಲಿ ಶಾಲಾ ಮತ್ತು ಕಾಲೇಜುಗಳಿಂದ ಸುಲಿಗೆ ಅಮಾನವೀಯ ಎಂದು ಅವರು ಹೇಳಿದ್ದಾರೆ.


ಶಾಲೆಯಲ್ಲಿ ಪೋಷಕರ ಸಭೆ
ಶಾಲಾ ಪ್ರಾರಂಭದ ಬಗ್ಗೆ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದಲ್ಲಿ ಪೋಷಕರ ವಿಶೇಷ ಸಭೆ ಕರೆದಿದ್ದು, ಅದರಲ್ಲಿ ಈ ವರ್ಷ ಶಾಲೆ ಪ್ರಾರಂಭ ಬೇಡವೇ ಬೇಡ ಎಂಬ ಚರ್ಚೆ ಕೂಡಾ ಬಂದಿತ್ತು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...