ಬಂಟ್ವಾಳ: ಪುಲ್ವಾಮದಲ್ಲಿ ಉಗ್ರಗಾಮಿಗಳಿಂದ ಸಾವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಸಭೆ ಬಿ ಸಿ ರೋಡಿನ ರೋಟರಿ ಸಭಾಂಗಣದಲ್ಲಿ ನಡೆಯಿತು.
ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಸಭೆಯಲ್ಲಿ ಯೋಧರಿಗೆ ನುಡಿ ನಮನ ಸಲ್ಲಿಸಿದರು. ಪಲ್ಲವಿ ಕಾರಂತ್ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು .ಕಾರ್ಯದರ್ಶಿ ಜಯರಾಜ್ ಬಂಗಾರ ಧನ್ಯವಾದ ಸಲ್ಲಿಸಿದರು.