Saturday, June 28, 2025

ಸಿಡಿಲು ಬಡಿದು ವಿದ್ಯುತ್ ವಯರಿಂಗ್ , ಮೂರು ತೆಂಗಿನ ಮರ ಸುಟ್ಟು ಭಸ್ಮ

ಬಂಟ್ವಾಳ: ಸಿಡಿಲು ಬಡಿದು ಮೂರು ತೆಂಗಿನ ಮರ ಸುಟ್ಟು ಮನೆ ಗೊಡೆ ಬಿರುಕು ಬಿಟ್ಟ ಘಟನೆ ಸಜೀಪ ಮುನ್ನೂರು ಅಲಾಡಿ ಎಂಬಲ್ಲಿ ನಡೆದಿದೆ.
ಗ್ರಾ.ಪಂ.ಗೆ ಈ ಬಗ್ಗೆ ವರದಿ ನೀಡಿದ್ದು
ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌

ಬುಧವಾರ ರಾತ್ರಿ ಸುರಿದ ಬಾರಿ ಮಳೆ ಹಾಗೂ ಸಿಡಿಲಿನ ಅಬ್ಬರಕ್ಕೆ ಸಜೀಪ ಮುನ್ನೂರು ಗ್ರಾಮದ ಅಲಾಡಿ ನಿವಾಸಿ ರುಕ್ಮುಯ ಪೂಜಾರಿ ಅವರ ಮನೆಯ ಪಕ್ಕದಲ್ಲಿ ದ್ದ ಮೂರು ತೆಂಗಿನ ಮರಗಳು ಸುಟ್ಟು ಹೋಗಿವೆ, ಮನೆಯೊಳಗೆ ಗೋಡೆ ಬಿರುಕು ಬಿಟ್ಟಿದೆ, ಮನೆಯ ವಿದ್ಯುತ್ ವಯರ್ ಗಳು ಸಂಪೂರ್ಣ ವಾಗಿ ಕೆಟ್ಟು ಹೋಗಿವೆ ಸ್ವಿಚ್ ಬೋರ್ಡುಗಳು ಸುಟ್ಟು ಹೋಗಿವೆ. ಮನೆಯವರಿಗೆ ಯಾವುದೇ ರೀತಿಯ ಅಪಾಯಗಳು ಸಂಭವಿಸಿಲ್ಲ.
ಅದೇ ಹೊತ್ತಿನಲ್ಲಿ ಇವರ ಮನೆಯ ದನ ಕರು ಹಾಕಿದ್ದು , ಸಿಡಿಲಿನ ಅಪಘಾತಕ್ಕೆ ಕರು ಅಸೌಖ್ಯದಿಂದ ಕೂಡಿದೆ.
ಪ್ರಸ್ತುತ ಕರು ಮಲಗಿದ ಸ್ಥಿತಿಯಲ್ಲಿ ಇದೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...