Tuesday, February 11, 2025

ಲತಾ ಡಿ. ಅವರಿಗೆ ದ್ವಿತೀಯ ಹಾಗೂ ತೃತೀಯ ಸ್ಥಾನ 

ಮಹಾನಗರ: ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಟಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2019-19 ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ 4*400 ರಿಲೆಯಲ್ಲಿ ದ್ವಿತೀಯ ಹಾಗೂ 4*100 ರಿಲೆ ಸ್ಪರ್ಧೆಯಲ್ಲಿ ಲತಾ ಡಿ. ಅವರು ತೃತೀಯ ಸ್ಥಾನದೊಂದಿಗೆ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಪಡೆದಿರುತ್ತಾರೆ. ಅವರು ಮಾಣಿಯ ನಿವಾಸಿಯಾಗಿದ್ದು ಪ್ರಸ್ತುತ ಆರೋಗ್ಯ ಕೇಂದ್ರ ರಾಯಿಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...