Monday, February 2, 2026

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ: ಎಸ್.ಎಸ್.ಎಲ್.ಸಿ. ಆಂಗ್ಲ ಮತ್ತು ಕನ್ನಡ ಮಾಧ್ಯಮ 100% ಫಲಿತಾಂಶ

ಒಡಿಯೂರು: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಒಡಿಯೂರು ಶ್ರೀ ಗುರುದೇವ ಕನ್ನಡ ಮಾಧ್ಯಮ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದ್ದು, ಅಕ್ಷತ್ ಶೆಟ್ಟಿ ಕೆ. – 556 ಅಂಕ ಹಾಗೂ ಅಶ್ವತ್ ಶೆಟ್ಟಿ ಕೆ. – 549 ಅಂಕ ಪಡೆದಿದ್ದಾರೆ. (18 ಮಕ್ಕಳಲ್ಲಿ ಉನ್ನತ ಶ್ರೇಣಿ – 2, ಪ್ರಥಮ ಶ್ರೇಣಿ 15, ದ್ವಿತೀಯ ಶ್ರೇಣಿ -1)


ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯೂ 100% ಫಲಿತಾಂಶ ದಾಖಲಿಸಿದೆ. ಮಹೇಶ್ ಟಿ. ಇವರು 586 ಅಂಕ ಪಡೆದು ಶಾಲೆ ಪ್ರಥಮ ಸ್ಥಾನಿಯಾಗಿದ್ದಾರೆ. (27ಮಕ್ಕಳಲ್ಲಿ ಉನ್ನತ ಶ್ರೇಣಿ -7, ಪ್ರಥಮ ಶ್ರೇಣಿ – 20)
ಶರವಿ ಆರ್. ಶೆಟ್ಟಿ – 574 ಅಂಕ, ಮುಹಮ್ಮದ್ ಆಸಿರ್- 566 ಅಂಕ, ಅವನೀಶ್ ಜಿ. ಶೆಟ್ಟಿ – 542 ಅಂಕ, ಶೈಲೇಶ್ ಶರ್ಮ – 548 ಅಂಕ, ಸಂದೇಶ್ ಶೆಟ್ಟಿ – 550 ಅಂಕ, ಅನನ್ಯ ಬಿ. – 500 ಅಂಕ ಪಡೆದಿರುತ್ತಾರೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...