Thursday, June 26, 2025

ಕರ್ನಾಟಕ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ: ದ.ಕ.ಗೆ 7ನೇ ಸ್ಥಾನ, ಉಡುಪಿಗೆ 5ನೇ ಸ್ಥಾನ

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ದ.ಕ. ಜಿಲ್ಲೆ 7ನೇ ಸ್ಥಾನ, ಉಡುಪಿ 5 ಸ್ಥಾನ ಪಡೆದುಕೊಂಡಿದೆ. ಹಾಸನ ಜಿಲ್ಲೆ ಪ್ರಥಮ ಸ್ಥಾನ, ಯಾದಗಿರಿ ಜಿಲ್ಲೆ ಕೊನೆಯ ಪಡೆದುಕೊಂಡಿದೆ.

ಮಾರ್ಚ್​ 21ರಿಂದ ಏಪ್ರಿಲ್​ 4ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು.2,847 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 8,41,666 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ಈ ಬಾರಿ ಶೇ. 73.7 ರಷ್ಟು ಫಲಿತಾಂಶ ಬಂದಿದೆ.

ಶೇಕಡವಾರು ಫಲಿತಾಂಶ:

ಹಾಸನ 89.33

ರಾಮನಗರ 88.49

ಬೆಂಗಳೂರು ಗ್ರಾಮಾಂತರ 88.34

ಉತ್ತರ ಕನ್ನಡ 88.12

ಉಡುಪಿ 87.97

ಚಿತ್ರದುರ್ಗ 87.46

ಮಂಗಳೂರು 86.73

ಕೋಲಾರ 86.71

ದಾವಣಗೆರೆ 85.94

ಮಂಡ್ಯ 85.65

ಮಧುಗಿರಿ 84.81

ಶಿರಸಿ 84.67

ಚಿಕ್ಕೋಡಿ 84.09

ಚಿಕ್ಕಮಗಳೂರು 82.76

ಚಾಮರಾಜನಗರ 80.58

ಕೊಪ್ಪಳ 80.45

ಮೈಸೂರು 80.32

ತುಮಕೂರು 79.92

ಹಾವೇರಿ 79.75

ಚಿಕ್ಕಬಳ್ಳಾಪುರ 79.69

ಶಿವಮೊಗ್ಗ 79.13

ಕೊಡಗು 78.81

ಬಳ್ಳಾರಿ 77.98

ಬೆಳಗಾವಿ 77.43

ವಿಜಯಪುರ 77.36

ಬೆಂಗಳೂರು ಉತ್ತರ 76.21

ಬಾಗಲಕೋಟೆ 75.28

ಧಾರವಾಡ 75.05

ಬೀದರ್ 74.96

ಕಲಬುರಗಿ 74.65

ಗದಗ 74.05

ಬೆಂಗಳೂರು ದಕ್ಷಿಣ 68.83

ರಾಯಚೂರು 60.33

ಯಾದಗಿರಿ 53.95

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...