Wednesday, February 12, 2025

ಕರ್ನಾಟಕ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ: ದ.ಕ.ಗೆ 7ನೇ ಸ್ಥಾನ, ಉಡುಪಿಗೆ 5ನೇ ಸ್ಥಾನ

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ದ.ಕ. ಜಿಲ್ಲೆ 7ನೇ ಸ್ಥಾನ, ಉಡುಪಿ 5 ಸ್ಥಾನ ಪಡೆದುಕೊಂಡಿದೆ. ಹಾಸನ ಜಿಲ್ಲೆ ಪ್ರಥಮ ಸ್ಥಾನ, ಯಾದಗಿರಿ ಜಿಲ್ಲೆ ಕೊನೆಯ ಪಡೆದುಕೊಂಡಿದೆ.

ಮಾರ್ಚ್​ 21ರಿಂದ ಏಪ್ರಿಲ್​ 4ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು.2,847 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 8,41,666 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ಈ ಬಾರಿ ಶೇ. 73.7 ರಷ್ಟು ಫಲಿತಾಂಶ ಬಂದಿದೆ.

ಶೇಕಡವಾರು ಫಲಿತಾಂಶ:

ಹಾಸನ 89.33

ರಾಮನಗರ 88.49

ಬೆಂಗಳೂರು ಗ್ರಾಮಾಂತರ 88.34

ಉತ್ತರ ಕನ್ನಡ 88.12

ಉಡುಪಿ 87.97

ಚಿತ್ರದುರ್ಗ 87.46

ಮಂಗಳೂರು 86.73

ಕೋಲಾರ 86.71

ದಾವಣಗೆರೆ 85.94

ಮಂಡ್ಯ 85.65

ಮಧುಗಿರಿ 84.81

ಶಿರಸಿ 84.67

ಚಿಕ್ಕೋಡಿ 84.09

ಚಿಕ್ಕಮಗಳೂರು 82.76

ಚಾಮರಾಜನಗರ 80.58

ಕೊಪ್ಪಳ 80.45

ಮೈಸೂರು 80.32

ತುಮಕೂರು 79.92

ಹಾವೇರಿ 79.75

ಚಿಕ್ಕಬಳ್ಳಾಪುರ 79.69

ಶಿವಮೊಗ್ಗ 79.13

ಕೊಡಗು 78.81

ಬಳ್ಳಾರಿ 77.98

ಬೆಳಗಾವಿ 77.43

ವಿಜಯಪುರ 77.36

ಬೆಂಗಳೂರು ಉತ್ತರ 76.21

ಬಾಗಲಕೋಟೆ 75.28

ಧಾರವಾಡ 75.05

ಬೀದರ್ 74.96

ಕಲಬುರಗಿ 74.65

ಗದಗ 74.05

ಬೆಂಗಳೂರು ದಕ್ಷಿಣ 68.83

ರಾಯಚೂರು 60.33

ಯಾದಗಿರಿ 53.95

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...