Wednesday, February 12, 2025

ಹನುಮಗಿರಿಯಲ್ಲಿ ಶಾಸಕ ರಾಜೇಶ್ ನಾಯಕ್ ತುಲಾಭಾರ ಸೇವೆ

ಬಂಟ್ವಾಳ: ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಬರ್ಕೆಗುತ್ತು ಮಹಾಬಲ ರೈ ಇವರು ಬಂಟ್ವಾಳದ ಜನನಾಯಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಶಾಸಕರಾಗಿ ಚುನಾವಣೆಯಲ್ಲಿ ಗೆದ್ದು ಬಂದರೆ ಹನುಮಗಿರಿಯಲ್ಲಿ ಶಾಸಕರಿಂದ ತುಲಾಭಾರ ಸೇವೆ ಸಲ್ಲಿಸುತ್ತೇನೆಂದು ಹರಕೆ ಹೇಳಿರುತ್ತಾರೆ. ತಮ್ಮ ಹರಕೆಯ ಭಾಗವಾಗಿ ಶ್ರೀ ಹನುಮಗಿರಿ ದೇವಸ್ಥಾನದಲ್ಲಿ ತುಲಾಭಾರ ಸೇವೆಯನ್ನು ಸಜಿಪ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಸಲ್ಲಿಸಲಾಯಿತು.

  ಈ ಸಂಧರ್ಭದಲ್ಲಿ ಕ್ಷೇತ್ರದ ಪ್ರಮುಖರಾದ ನನ್ಯ ಅಚ್ಯುತ ಮೂಡೆತ್ತಾಯ, ಪ್ರಮುಖರಾದ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ, ತಾ.ಪ ಸದಸ್ಯ ಯಶವಂತ ದೇರಾಜೆ, ಗ್ರಾಮ ಸಮಿತಿ ಅಧ್ಯಕ್ಷ ಸುರೇಶ್ ಸರ್ತಾವು, ಗ್ರಾಮ ಪಂಚಾಯತ್ ಸದಸ್ಯರು ಸೀತಾರಾಮ ಅಗೋಳಿಬೆಟ್ಟು, ಹಿಂ.ವರ್ಗ ಪ್ರ..ಕಾರ್ಯದರ್ಶಿ ವಿರೇಂದ್ರ ಕುಲಾಲ್, ಮಾಜಿ ಪುರಸಭಾ ಸದಸ್ಯ ಪಾಂಡುರಂಗ ಪ್ರಭು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...