Friday, July 4, 2025

ಅನಗತ್ಯವಾಗಿ ತಿರುಗಾಟ ನಡೆಸುವವರ ವಿರುದ್ಧ ಮುಂದುವರಿದ ಕಾರ್ಯಚರಣೆ: ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಅವರಿಂದ ಕಾರ್ಯಚರಣೆ

ಬಂಟ್ವಾಳ: ಅನಗತ್ಯವಾಗಿ ತಿರುಗಾಟ ನಡೆಸುವವರ ವಾಹನಗಳನ್ನು ವಶಕ್ಕೆ ಪಡೆಯುವ ಪೋಲೀಸರ ಕಾರ್ಯ ಇಂದು ಕೂಡಾ ಮುಂದುವರಿದಿತ್ತು.

ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಅವರು ಮೆಲ್ಕಾರ್ ಜಂಕ್ಷನ್ ನಲ್ಲಿ ಬೆಳಿಗ್ಗೆಯಿಂದಲೇ ರಸ್ತೆಗಳಿದು ಕಾರ್ಯಚರಣೆ ನಡೆಸಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ವಸ್ತಗಳ ನೆಪ ಹೇಳಿ ತಿರುಗಾಟ ನಡೆಸುವ ಸವಾರರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಿನ ಸವಾರರಿಗೆ ಎಚ್ಚರ ನೀಡಿದರೂ ಅನಗತ್ಯ ತಿರುಗಾಟಕ್ಕೆ ಬ್ರೇಕ್ ನೀಡಬೇಕು ಎಂಬ ಉದ್ದೇಶದಿಂದ ಪೋಲೀಸರು ಪ್ರತಿ ದಿನ ಕಾರ್ಯಚರಣೆ ನಡೆಸಿ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...