ಮಂಗಳೂರಿನ ವೆನ್ ಲಾಕ್ ಜಿಲ್ಲಾಸ್ಪತ್ರೆ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ವರ್ಗಾವಣೆ


ವೆನ್ ಲಾಕ್ ನೂತನ ಅಧೀಕ್ಷಕರಾಗಿ ಬಂಟ್ವಾಳ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಸದಾಶಿವ ನೇಮಕ
ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆಗೊಳಿಸಿ ಸರ್ಕಾರದ ಆದೇಶ
ಬಂಟ್ವಾಳ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಯಾಗಿ ಡಾ.ರಾಜೇಶ್ವರಿ ದೇವಿ ವರ್ಗಾವಣೆ
ವೆನ್ ಲಾಕ್ ಆಸ್ಪತ್ರೆ ಕರ್ಮಕಾಂಡದ ಬಗ್ಗೆ ಆಡಿಯೋ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು
ಕೋವಿಡ್ ವಾರ್ಡ್ ಅವ್ಯವಸ್ಥೆ ಬಗ್ಗೆ ಆಡಿಯೋ ವೈರಲ್ ಆಗಿತ್ತು
ಇದರಲ್ಲಿ ಡಾ.ರಾಜೇಶ್ವರಿ ದೇವಿ ವಿರುದ್ದ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿತ್ತು
ಇದೀಗ ಎಚ್ಚೆತ್ತ ಸರ್ಕಾರ ಡಾ.ರಾಜೇಶ್ವರಿ ದೇವಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ
ಕಳೆದ ಏಳು ವರ್ಷಗಳಿಂದ ವೆನ್ ಲಾಕ್ ಅಧೀಕ್ಷಕಿ ಹುದ್ದೆಯಲ್ಲಿದ್ದ ಡಾ.ರಾಜೇಶ್ವರಿ ದೇವಿ..












