Saturday, February 8, 2025

ಯುಎಇ ಗಮ್ಮತ್ ಕಲಾವಿದರಿಂದ ‘ವಾ ಗಳಿಗೆಡ್ ಪುಟ್ಟುದನಾ’ ತುಳು ನಾಟಕ : ನಾಟಕಕಾರ ಸಂದೀಪ್ ಶೆಟ್ಟಿಗೆ ಸನ್ಮಾನ

ಬಂಟ್ವಾಳ: ಕೊಲ್ಲಿ ರಾಷ್ಟ್ರದ ಯುಎಇಯ ಗಮ್ಮತ್ ಕಲಾವಿದೆರ್ ನಾಟಕ ಸಂಘದ ವತಿಯಿಂದ ರಂಗಭೂಮಿ ಕಲಾವಿದ, ಬಂಟ್ವಾಳ ತಾಲೂಕಿನ ರಾಯಿ ಸಂದೀಪ್ ಶೆಟ್ಟಿ ರಚನೆಯ ವಾ ಘಳಿಗೆಡ್ ಪುಟ್ಟುದನಾ ತುಳು ನಾಟಕ ದುಬನ ಎಮಿರೇಟ್ಸ್ ಥಿಯೇಟರ್ ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಾಟಕ ರಚನೆಕಾರ ಸಂದೀಪ್ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಪ್ರಮುಖರಾದ ಸರ್ವೋತ್ತಮ್ ಶೆಟ್ಟಿ, ಹರೀಶ್ ಶೇರಿಗಾರ್, ಪ್ರವೀಣ್ ಕುಮಾರ್ ಶೆಟ್ಟಿ , ಸಂದೀಪ್ ರೈ, ನಂಜೆ, ಜೋಸೆಫ್ ಮಾತಾಯಿಸ್, ಹರೀಶ್ ಬಂಗೇರ, ಡಯಾನ್ ಡಿಸೋಜಾ , ಜೇಮ್ಸ್ ಮೆಂಡೋನ್ಸಾ, ಮನೋಹರ್ ತೋನ್ಸೆ, ಸಂಘದ ಅಧ್ಯಕ್ಷ ರಾಜೇಶ್ ಕುತ್ತಾರ್, ರಂಗ ನಿರ್ದೇಶಕ ವಿಶ್ವನಾಥ್ ಶೆಟ್ಟಿ, ಹಿರಿಯ ರಂಗ ಕರ್ಮಿ ಜಗದೀಶ್ ಶೆಟ್ಟಿ ಕೆಂಚನಕೆರೆ ಮತ್ತಿತರರು ಉಪಸ್ಥಿತರಿದ್ದರು.

More from the blog

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...

ಬಂಟ್ವಾಳ : ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ: ಪ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ  ನಡೆದಿದೆ. ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ. ರಾಜೇಶ್  ಸಜೀಪ...

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...