Sunday, February 1, 2026

ಯುಎಇ ಗಮ್ಮತ್ ಕಲಾವಿದರಿಂದ ‘ವಾ ಗಳಿಗೆಡ್ ಪುಟ್ಟುದನಾ’ ತುಳು ನಾಟಕ : ನಾಟಕಕಾರ ಸಂದೀಪ್ ಶೆಟ್ಟಿಗೆ ಸನ್ಮಾನ

ಬಂಟ್ವಾಳ: ಕೊಲ್ಲಿ ರಾಷ್ಟ್ರದ ಯುಎಇಯ ಗಮ್ಮತ್ ಕಲಾವಿದೆರ್ ನಾಟಕ ಸಂಘದ ವತಿಯಿಂದ ರಂಗಭೂಮಿ ಕಲಾವಿದ, ಬಂಟ್ವಾಳ ತಾಲೂಕಿನ ರಾಯಿ ಸಂದೀಪ್ ಶೆಟ್ಟಿ ರಚನೆಯ ವಾ ಘಳಿಗೆಡ್ ಪುಟ್ಟುದನಾ ತುಳು ನಾಟಕ ದುಬನ ಎಮಿರೇಟ್ಸ್ ಥಿಯೇಟರ್ ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಾಟಕ ರಚನೆಕಾರ ಸಂದೀಪ್ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಪ್ರಮುಖರಾದ ಸರ್ವೋತ್ತಮ್ ಶೆಟ್ಟಿ, ಹರೀಶ್ ಶೇರಿಗಾರ್, ಪ್ರವೀಣ್ ಕುಮಾರ್ ಶೆಟ್ಟಿ , ಸಂದೀಪ್ ರೈ, ನಂಜೆ, ಜೋಸೆಫ್ ಮಾತಾಯಿಸ್, ಹರೀಶ್ ಬಂಗೇರ, ಡಯಾನ್ ಡಿಸೋಜಾ , ಜೇಮ್ಸ್ ಮೆಂಡೋನ್ಸಾ, ಮನೋಹರ್ ತೋನ್ಸೆ, ಸಂಘದ ಅಧ್ಯಕ್ಷ ರಾಜೇಶ್ ಕುತ್ತಾರ್, ರಂಗ ನಿರ್ದೇಶಕ ವಿಶ್ವನಾಥ್ ಶೆಟ್ಟಿ, ಹಿರಿಯ ರಂಗ ಕರ್ಮಿ ಜಗದೀಶ್ ಶೆಟ್ಟಿ ಕೆಂಚನಕೆರೆ ಮತ್ತಿತರರು ಉಪಸ್ಥಿತರಿದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...