Saturday, June 28, 2025

ಅಶೋಕ್ ಕುಮಾರ್ ಅವರಿಗೆ MR & MISS FACE OF TULUNADU- 2019 1st RUNNER-UP ಬಹುಮಾನ

ಬರಹ : ಶಿವರಾಜ್

ಮೂಡಬಿದ್ರಿ, ಬಿರಾವು ಇಲ್ಲಿನ ಅಶೋಕ್ ಕುಮಾರ್ ಅವರು ಪುಣೆಯಲ್ಲಿ ನಡೆದ. ಕಾರ್ಯಕ್ರಮದಲ್ಲಿ ಭಾಗವಹಿಸಿ 1st RUNNER-UP ಬಹುಮಾನವನ್ನು ಪಡೆದಿದ್ದಾರೆ.
ವೃತ್ತಿಯಲ್ಲಿ ದೈವ ನರ್ತನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಅಶೋಕ್ ಕುಮಾರ್ ದೈವ ನರ್ತಕ ತುಳುನಾಡಿನ ಉದ್ದಗಲಕ್ಕೂ ತನ್ನ ವೃತ್ತಿ ಚಾಕ-ಚಕ್ಯತೆಯನ್ನು ನೀಡಿ ದೈವಾನುಗ್ರಹದಂತೆ ಪ್ರಶಂಸೆಗೆ ಪಾತ್ರರಾಗಿದ್ದಾರೆ.

MR & MISS FACE OF TULUNADU 2019. ಕಾರ್ಯಕ್ರಮದಲ್ಲಿ ಭಾಗವಹಿಸಿ 1st RUNNER-UP ಬಹುಮಾನವನ್ನು ಪಡೆದ ನಿಮಗಿದೊ ಹೃದಯಂತರಾಳದ ಹೃದಯಸ್ಪರ್ಶಿ ಅಭಿನಂದನೆಗಳು. ಬಹುಮಾನ ಪಡೆದ ಅಶೋಕ್ ಕುಮಾರ್ ತುಳುನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಅಲ್ಲದೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ಇನ್ನು ಮುಂದೆ ಹೀಗೆಯೆ ಇಂತಹ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಿಮ್ಮ ಕೀರ್ತಿಯು ನಾಡಿನೆಲ್ಲೆಡೆ ಬೆಳಗಲಿ ಹಾಗೆಯೇ ಈ ಮಣ್ಣಿನ ಸಂಸ್ಕ್ರತಿ, ವಿಚಾರ ಹಾಗೂ ನಾಡಿನ ಗರಿಮೆಯನ್ನು ದೇಶದ ಉದ್ದಗಲಕ್ಕೂ ಪಸರಿಸುವ ಶಕ್ತಿಯನ್ನು ತುಳುನಾಡಿನ ದೈವ-ದೇವರು ನೀಡಿ ಹರಸಲಿ ಎಂದು ಸದಾ ಆಶಿಸುತ್ತೇವೆ.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...