Wednesday, February 12, 2025

ಅಶೋಕ್ ಕುಮಾರ್ ಅವರಿಗೆ MR & MISS FACE OF TULUNADU- 2019 1st RUNNER-UP ಬಹುಮಾನ

ಬರಹ : ಶಿವರಾಜ್

ಮೂಡಬಿದ್ರಿ, ಬಿರಾವು ಇಲ್ಲಿನ ಅಶೋಕ್ ಕುಮಾರ್ ಅವರು ಪುಣೆಯಲ್ಲಿ ನಡೆದ. ಕಾರ್ಯಕ್ರಮದಲ್ಲಿ ಭಾಗವಹಿಸಿ 1st RUNNER-UP ಬಹುಮಾನವನ್ನು ಪಡೆದಿದ್ದಾರೆ.
ವೃತ್ತಿಯಲ್ಲಿ ದೈವ ನರ್ತನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಅಶೋಕ್ ಕುಮಾರ್ ದೈವ ನರ್ತಕ ತುಳುನಾಡಿನ ಉದ್ದಗಲಕ್ಕೂ ತನ್ನ ವೃತ್ತಿ ಚಾಕ-ಚಕ್ಯತೆಯನ್ನು ನೀಡಿ ದೈವಾನುಗ್ರಹದಂತೆ ಪ್ರಶಂಸೆಗೆ ಪಾತ್ರರಾಗಿದ್ದಾರೆ.

MR & MISS FACE OF TULUNADU 2019. ಕಾರ್ಯಕ್ರಮದಲ್ಲಿ ಭಾಗವಹಿಸಿ 1st RUNNER-UP ಬಹುಮಾನವನ್ನು ಪಡೆದ ನಿಮಗಿದೊ ಹೃದಯಂತರಾಳದ ಹೃದಯಸ್ಪರ್ಶಿ ಅಭಿನಂದನೆಗಳು. ಬಹುಮಾನ ಪಡೆದ ಅಶೋಕ್ ಕುಮಾರ್ ತುಳುನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಅಲ್ಲದೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ಇನ್ನು ಮುಂದೆ ಹೀಗೆಯೆ ಇಂತಹ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಿಮ್ಮ ಕೀರ್ತಿಯು ನಾಡಿನೆಲ್ಲೆಡೆ ಬೆಳಗಲಿ ಹಾಗೆಯೇ ಈ ಮಣ್ಣಿನ ಸಂಸ್ಕ್ರತಿ, ವಿಚಾರ ಹಾಗೂ ನಾಡಿನ ಗರಿಮೆಯನ್ನು ದೇಶದ ಉದ್ದಗಲಕ್ಕೂ ಪಸರಿಸುವ ಶಕ್ತಿಯನ್ನು ತುಳುನಾಡಿನ ದೈವ-ದೇವರು ನೀಡಿ ಹರಸಲಿ ಎಂದು ಸದಾ ಆಶಿಸುತ್ತೇವೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...