Friday, January 30, 2026

ಪಾದರಾಯನಪುರ ಗಲಾಟೆ ವಿಚಾರ ರಾಜ್ಯಪಾಲ ವಿ.ಆರ್ ವಾಲಾ ಫುಲ್ ಗರಂ

ಬೆಂಗಳೂರು: ಪಾದರಾಯನಪುರ ಗಲಾಟೆ ವಿಚಾರ ರಾಜ್ಯಪಾಲ ವಿ.ಆರ್ ವಾಲಾ ಸಿಟ್ಟಿಗೆದ್ದಿದ್ದಾರೆ. ನಿನ್ನೆ ಗಲಾಟೆ ಬಗ್ಗೆ ಸರ್ಕಾರದಿ ವರದಿ ಕೇಳಿದ ಗವರ್ನರ್ ಇಂತಹ ಸಂದರ್ಭದಲ್ಲಿ ಗಲಾಟೆ ಏಕೆ ಆಯಿತು, ಕೊರೊನಾ ವೈರಸ್ ತಡೆಗಟ್ಟೋ ಸಮಯದಲ್ಲಿ ಸೀಲ್‌ಡೌನ್ ಆಗಿರುವ ಪ್ರದೇಶದಲ್ಲಿ ಜನರು ಹೇಗೆ ಬೀದಿಗೆ ಬಂದ್ರು.. ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂಬ ಬಗ್ಗೆ ವರದಿ ಪಡೆದರು.

ತಪ್ಪಿತಸ್ಥರ ಮೇಲೆ ಯಾವ ಕ್ರಮವಾಗಿದೆ, ಸದ್ಯದ ಪರಿಸ್ಥಿತಿ ಏನಿದೆ, ಮುಂಜಾಗ್ರತಾ ಕ್ರಮವೇನು ಏನ್ ತೆಗೆದುಕೊಂಡಿದ್ದೀರಿ, ಬೆಂಗಳೂರಿನ ಹಾಟ್‌ಸ್ಪಾಟ್ ಪ್ರದೇಶಗಳ ಭದ್ರತೆ ಯಾವ ಮಟ್ಟಕ್ಕಿದೆ ಎಂಬುದರ ಸಂಪೂರ್ಣ ವರದಿ ಕೇಳಿದ ಗವರ್ನರ್.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...