Wednesday, February 12, 2025

ನರಹರಿ ಪರ್ವತದಲ್ಲಿ ವನಮಹೋತ್ಸವ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ  ನರಹರಿ ಪರ್ವತದಲ್ಲಿ ರೋಟರಿ ಕ್ಲಬ್ ಬಂಟ್ವಾಳ. ಶ್ರೀನರಹರಿ  ಪರ್ವತ ಸದಾಶಿವ ದೇವಾಲಯ ಮತ್ತು ಅರಣ್ಯಇಲಾಖೆ    ಬಂಟ್ವಾಳ ವಲಯದ ಆಶ್ರಯದಲ್ಲಿ  ವನಮಹೋತ್ಸವ ನಡೆಯಿತು.  ನರಹರಿಪರ್ವತದ ಜೀಣೋರ್ಧಾರ ಸಮಿತಿಯ  ಗೌರವಾಧ್ಯಕ್ಷ, ಮಾಜಿಸಚಿವ ಬಿ. ರಮಾನಾಥ ರೈ  ಅವರು ಪರ್ವತದ ಪರಿಸರದಲ್ಲಿ   ಗಿಡನೆಟ್ಟು ಶುಭ ಹಾರೈಸಿದರು.

ಬಳಿಕ ನಡೆದ ಸಭಾರಂಭದ ಅಧ್ಯಕ್ಷತೆಯನ್ನು ರೋಟರಿಕ್ಲಬ್ ಅಧ್ಯಕ್ಷೆ ಶಿವಾನಿ ಆರ್ ಬಳಗ ವಹಿಸಿದ್ದರು. ಮಾಜಿ ಶಾಸಕ    ಎ ರುಕ್ಮಯ ಪೂಜಾರಿ ಮಾತನಾಡಿ ಅರಣ್ಯ ಸಂಪತ್ತನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆವರದಾನವಾಗುವಂತೆ ಮಾಡುವುದು ನಮ್ಮೆಲ್ಲರಕರ್ತವ್ಯವೆಂದು ಹೇಳಿದರು. ಬಂಟ್ವಾಳ ಉಪವಲಯ ಅರಣ್ಯಧಿಕಾರಿ ಯಶೋಧರ್‌ , ಕ್ಷೇತ್ರದ ಆಡಳಿತಮೋಕ್ತೆಸರಾದ ಡಾ| ಪ್ರಶಾಂತ್ ಮಾರ್ಲ , ಕ್ಷೇತ್ರದಜೀಣೋದ್ಧಾರ ಸಮಿತಿಯ ಡಾ.ಆತ್ಮರಂಜನ್ ರೈ , ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಶಂಕರ್ ಆಚಾರ್ಯಕಾರ್ಯಕ್ರಮ ನಿರೂಪಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...