Tuesday, July 1, 2025

ಸಾವಿರದ ಅರಸು ಕುರಿಯಾಡಿತ್ತಾಯ ದೈವಸ್ಥಾನದಲ್ಲಿ ವನಮಹೋತ್ಸವ

ಬಂಟ್ವಾಳ: ಕರ್ನಾಟಕ ಅರಣ್ಯ ಇಲಾಖೆ, ಬಂಟ್ವಾಳ ವಲಯ ಮತ್ತು ಮಂಚಿ ಸಾವಿರದ ಅರಸು ಕುರಿಯಾಡಿತ್ತಾಯ ಸೇವಾ ಸಮಿತಿ ಇದರ ವತಿಯಿಂದ ಸಾವಿರದ ಅರಸು ಕುರಿಯಾಡಿತ್ತಾಯ ದೈವಸ್ಥಾನದಲ್ಲಿ ಜು.17ರಂದು ಹಸಿರು ಕರ್ನಾಟಕ ಯೋಜನೆಯಡಿಯಲ್ಲಿ ವನಮಹೋತ್ಸವ ನಡೆಯಿತು. ದೈವಸ್ಥಾನದ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಬಂಟ್ವಾಳ ಅರಣ್ಯ ವಲಯದ ಅರಣ್ಯ ರಕ್ಷಕ ದಯಾನಂದ , ಸೇವಾ ಸಮಿತಿ ಅಧ್ಯಕ್ಷರಾದ ವಿಠಲ ರೈ, ಬಾಲಾಜಿ ಬೈಲು, ಕಾರ್ಯದರ್ಶಿ ರಮೇಶ್ ರಾವ್ ಪತ್ತುಮುಡಿ, ರವಿ ಮಂಚಿಗುತ್ತು,ಉಮಾನಾಥ ರೈ ಮೇರಾವು, ಸುರೇಶ ಪೂಜಾರಿ, ಶ್ರೀಕಾಂತ್ ಪತ್ತುಮುಡಿ, ರಾಜೇಶ್ ಆಳ್ವ ಬಾಳಿಕೆ, ಜಯರಾಮ್ ರೈ ಭಟ್ರಬೈಲು, ವಿಶ್ವನಾಥ ಸಪಲ್ಯ, ನಾರಾಯಣ ಕೇಪುಳಗುರಿ, ಚಂದ್ರಹಾಸ , ಸತೀಶ್ ನಾವಡ ಮೊದಲಾದವರು ಉಪಸ್ಥಿತರಿದ್ದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...