Thursday, February 13, 2025

ಸಾವಿರದ ಅರಸು ಕುರಿಯಾಡಿತ್ತಾಯ ದೈವಸ್ಥಾನದಲ್ಲಿ ವನಮಹೋತ್ಸವ

ಬಂಟ್ವಾಳ: ಕರ್ನಾಟಕ ಅರಣ್ಯ ಇಲಾಖೆ, ಬಂಟ್ವಾಳ ವಲಯ ಮತ್ತು ಮಂಚಿ ಸಾವಿರದ ಅರಸು ಕುರಿಯಾಡಿತ್ತಾಯ ಸೇವಾ ಸಮಿತಿ ಇದರ ವತಿಯಿಂದ ಸಾವಿರದ ಅರಸು ಕುರಿಯಾಡಿತ್ತಾಯ ದೈವಸ್ಥಾನದಲ್ಲಿ ಜು.17ರಂದು ಹಸಿರು ಕರ್ನಾಟಕ ಯೋಜನೆಯಡಿಯಲ್ಲಿ ವನಮಹೋತ್ಸವ ನಡೆಯಿತು. ದೈವಸ್ಥಾನದ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಬಂಟ್ವಾಳ ಅರಣ್ಯ ವಲಯದ ಅರಣ್ಯ ರಕ್ಷಕ ದಯಾನಂದ , ಸೇವಾ ಸಮಿತಿ ಅಧ್ಯಕ್ಷರಾದ ವಿಠಲ ರೈ, ಬಾಲಾಜಿ ಬೈಲು, ಕಾರ್ಯದರ್ಶಿ ರಮೇಶ್ ರಾವ್ ಪತ್ತುಮುಡಿ, ರವಿ ಮಂಚಿಗುತ್ತು,ಉಮಾನಾಥ ರೈ ಮೇರಾವು, ಸುರೇಶ ಪೂಜಾರಿ, ಶ್ರೀಕಾಂತ್ ಪತ್ತುಮುಡಿ, ರಾಜೇಶ್ ಆಳ್ವ ಬಾಳಿಕೆ, ಜಯರಾಮ್ ರೈ ಭಟ್ರಬೈಲು, ವಿಶ್ವನಾಥ ಸಪಲ್ಯ, ನಾರಾಯಣ ಕೇಪುಳಗುರಿ, ಚಂದ್ರಹಾಸ , ಸತೀಶ್ ನಾವಡ ಮೊದಲಾದವರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...